Advertisement
ಸುದ್ದಿಗಳು

ಕುರಿ ಸಾಕಾಣಿಕ ಘಟಕ ಸ್ಥಾಪನೆಗೆ ಸಹಾಯಧನ

Share

ಕುರಿಸಾಕಾಣಿಕೆ ಅದೇಷ್ಟೋ ಯುವಕರು ತಮ್ಮ ಸ್ವಂತ ಉದ್ಯಮವಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಇದರಿಂದ ಹೆಚ್ಚು ಆದಾಯ ಗಳಿಸುತ್ತಿದ್ದಾರೆ. ಗ್ರಾಮೀಣ ಭಾಗದತ್ತ ನೋಡುವುದಾರೆ ಕುರಿಸಾಕಾಣಿಕೆಯನ್ನು ಸ್ವಯಂ ಉದ್ಯೋಗವನ್ನಾಗಿಸಲು ಸಾಧ್ಯವಿಲ್ಲ. ಇದಕ್ಕಾಗಿ ಗ್ರಾಮೀಣ ಭಾಗದವರ ಆರ್ಥಿಕ ಸ್ಥಿತಿಯನ್ನು ಸುಧಾರಿಸುವ ದೃಷ್ಟಿಯಿಂದ ಕರ್ನಾಟಕ ಸರ್ಕಾರ ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯನ್ನು ಜಾರಿಗೆ ತಂದಿದೆ.

ಯೋಜನೆಯ ಒಟ್ಟು ವೆಚ್ಚ ಮತ್ತು ಸಹಾಯಧನ:  ಒಂದು ಕುರಿ ಸಾಕಾಣಿಕೆ ಘಟಕದ ಒಟ್ಟು ವೆಚ್ಚವನ್ನು ಸರ್ಕಾರ ರೂ, 1,75,000 ಎಂದು ನಿಗದಿಪಡಿಸಿದೆ. ಈ ಮೊತ್ತವನ್ನು ಕೆಳಕಂಡಂತೆ ಹಂಚಿಕೆ ಮಾಡಲಾಗುತ್ತದೆ:

• ರಾಷ್ಟ್ರೀಯ ಸಹಕಾರ ಅಭಿವೃದ್ಧಿ ನಿಗಮ (NCDC) ಮೂಲಕ ಶೇ.50% ಸಾಲ (ರೂ 87,500)
• ಶೇ. 25% ಸರ್ಕಾರದ ಸಹಾಯಧನ ( ರೂ 43,750) ಮರುಪಾವತಿ ಅಗತ್ಯವಿಲ್ಲ
• ಶೇ. 25% ಫಲಾನುಭವಿಯ ವಂತಿಕೆ ರೂ43,750 ಅರ್ಜಿದಾರರು ಭರಿಸಬೇಕಾದ ಮೊತ್ತ
• 20 ಹೆಣ್ಣು ಕುರಿ ಅಥವಾ ಮೇಕೆಗಳು
• 1 ಗಂಡು ಟಗರರು ಅಥವಾ ಹೋತ

ಅಗತ್ಯ ದಾಖಲೆಗಳು : 
* ಆಧಾರ್ ಕಾರ್ಡ್
• ಪಡಿತರ ಚೀಟಿ
• ಬ್ಯಾಂಕ್ ಪಾಸ್ ಬುಕ್ ಪ್ರತಿ
• ಭಾವಚಿತ್ರ
• ಜಾತಿ ಪ್ರಮಾಣ ಪತ್ರ
• ಸಹಕಾರಿ ಸಂಘದ ಸದಸ್ಯತ್ವದ ಪುರಾವೆ
ಅರ್ಜಿ ಸಲ್ಲಿಸುವ ವಿಧಾನ : ನಿಮ್ಮ ತಾಲೂಕಿನ ಪಶುಸಂಗೋಪನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಕಚೇರಿಗೆ ಭೇಟಿ ನೀಡಿ, ಅಧಿಕೃತ ಅರ್ಜಿ ಸಲ್ಲಿಸಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

5 hours ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

9 hours ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

15 hours ago

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

1 day ago

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

2 days ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

2 days ago