ಕಿರು ಆಹಾರ ಸಂಸ್ಕರಣೆ ಅಥವಾ ಮೌಲ್ಯವರ್ಧನೆ ಘಟಕ ಸ್ಥಾಪನೆಗೆ  ಸಹಾಯಧನ

September 14, 2025
10:08 AM

ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯಡಿ ಕಿರು ಆಹಾರ ಸಂಸ್ಕರಣೆ ಅಥವಾ ಮೌಲ್ಯವರ್ಧನೆ ಘಟಕಸ್ಥಾಪನೆಗೆ ಶೇಕಡ 50 ರ ಸಹಾಯಧನದಲ್ಲಿ ಗರಿಷ್ಟ ರೂಪಾಯಿ 15 ಲಕ್ಷದವರೆಗೆ ಬ್ಯಾಂಕ್ ಲೋನ್ ಮುಖಾಂತರ ಸಹಾಯಧನದ ಅವಕಾಶವಿದ್ದು, ಈ  ಯೋಜನೆಯ ಜಿಲ್ಲಾ ಮಟ್ಟದ ಅರಿವು ಮೂಡಿಸುವ ಕಾರ್ಯಕ್ರಮ ಸೆ. 16 ರಂದು ಕಾರವಾರದ ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಆಯೋಜಿಸಲಾಗಿದೆ.  ಈ ಯೋಜನೆಯಡಿ ಲಭ್ಯವಾಗುವ ಸಾಲ ಸೌಲಭ್ಯ ಹಾಗೂ ಸಹಾಯಧನ ಕುರಿತು ಸಂಪೂರ್ಣ ಮಾಹಿತಿಯನ್ನು ಕೆಪೆಕ್ ಸಂಸ್ಥೆ, ಬೆಂಗಳೂರು ರವರು ನೀಡಲಿದ್ದು, ಆಸಕ್ತ ರೈತರು ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಯೋಜನ ಪಡೆಯಲು ತಿಳಿಸಿದೆ. ರೈತರು ಹೆಚ್ಚಿನ ಮಾಹಿತಿಗಾಗಿ ಯೋಜನೆಯ ಜಿಲ್ಲಾ ಸಂಪನ್ಮೂಲ ವ್ಯಕ್ತಿ ಸುಜಯ ಭಟ್ ದೂ.ಸಂಖ್ಯೆ: 8088597319 / 9482287323 ನ್ನು ಸಂಪರ್ಕಿಸುಂತೆ ಉತ್ತರಕನ್ನಡ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ
July 20, 2026
10:59 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್
July 20, 2026
10:18 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ
July 19, 2026
10:17 PM
by: ದ ರೂರಲ್ ಮಿರರ್.ಕಾಂ
ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ
July 19, 2026
9:41 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror