ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯಡಿ ಕಿರು ಆಹಾರ ಸಂಸ್ಕರಣೆ ಅಥವಾ ಮೌಲ್ಯವರ್ಧನೆ ಘಟಕಸ್ಥಾಪನೆಗೆ ಶೇಕಡ 50 ರ ಸಹಾಯಧನದಲ್ಲಿ ಗರಿಷ್ಟ ರೂಪಾಯಿ 15 ಲಕ್ಷದವರೆಗೆ ಬ್ಯಾಂಕ್ ಲೋನ್ ಮುಖಾಂತರ ಸಹಾಯಧನದ ಅವಕಾಶವಿದ್ದು, ಈ ಯೋಜನೆಯ ಜಿಲ್ಲಾ ಮಟ್ಟದ ಅರಿವು ಮೂಡಿಸುವ ಕಾರ್ಯಕ್ರಮ ಸೆ. 16 ರಂದು ಕಾರವಾರದ ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಆಯೋಜಿಸಲಾಗಿದೆ. ಈ ಯೋಜನೆಯಡಿ ಲಭ್ಯವಾಗುವ ಸಾಲ ಸೌಲಭ್ಯ ಹಾಗೂ ಸಹಾಯಧನ ಕುರಿತು ಸಂಪೂರ್ಣ ಮಾಹಿತಿಯನ್ನು ಕೆಪೆಕ್ ಸಂಸ್ಥೆ, ಬೆಂಗಳೂರು ರವರು ನೀಡಲಿದ್ದು, ಆಸಕ್ತ ರೈತರು ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಯೋಜನ ಪಡೆಯಲು ತಿಳಿಸಿದೆ. ರೈತರು ಹೆಚ್ಚಿನ ಮಾಹಿತಿಗಾಗಿ ಯೋಜನೆಯ ಜಿಲ್ಲಾ ಸಂಪನ್ಮೂಲ ವ್ಯಕ್ತಿ ಸುಜಯ ಭಟ್ ದೂ.ಸಂಖ್ಯೆ: 8088597319 / 9482287323 ನ್ನು ಸಂಪರ್ಕಿಸುಂತೆ ಉತ್ತರಕನ್ನಡ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…
ದಿಮಾಪುರ ಕಸ್ಟಮ್ಸ್ ಜಪ್ತಿ ಮಾಡಿದ್ದ ₹2.22 ಕೋಟಿ ಮೌಲ್ಯದ 33.6 ಟನ್ ಅಡಿಕೆ…
ಕರ್ನಾಟಕದಲ್ಲಿ ಮಳೆ ಕೊರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೂರ್ಣಾವಧಿ ಕೃಷಿ ಸಚಿವರನ್ನು ತಕ್ಷಣ ನೇಮಿಸಬೇಕು…
ವಿಶ್ವ ಯೋಗ ದಿನದ ಅಂಗವಾಗಿ ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆ ಉದ್ಯೋಗಿಗಳ ರಿಕ್ರಿಯೇಷನ್ ಸೆಂಟರ್…