ಅಡಿಕೆ ಕೊಳೆರೋಗಕ್ಕೆ ಬೋರ್ಡೋ ದ್ರಾವಣ ಬದಲು ಪರ್ಯಾಯ | ಏನದು ಔಷಧ.. ?

March 10, 2023
8:00 AM

ಅಡಿಕೆ ಬೆಳೆಗಾರರಿಗೆ ಪ್ರತೀ ವರ್ಷ ಕಾಡುವ ಸಮಸ್ಯೆ ಕೊಳೆರೋಗ. ಮಲೆನಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದಂತೆಯೇ ಅಡಿಕೆಗೆ ಕೊಳೆರೋಗ ಬಾಧಿಸುತ್ತದೆ. ಇದರ ನಿಯಂತ್ರಣಕ್ಕೆ ಅನೇಕ ವರ್ಷಗಳಿಂದಲೂ ಬೋರ್ಡೋ ದ್ರಾವಣ ಸಿಂಪಡಣೆ ಮಾಡಲಾಗುತ್ತಿದೆ. ಈಚೆಗೆ ಕೆಲವು ವರ್ಷಗಳಿಂದ ಹೊಸ ಪ್ರಯತ್ನ ನಡೆಯುತ್ತಿದೆ. ಕೆಲವು ಯಶಸ್ಸು ಕಾಣುತ್ತದೆ. ಇನ್ನೂ ಕೆಲವು ಔಷಧಗಳು ಪ್ರಯೋಗ ಹಂತದಲ್ಲಿ ಸೋಲುತ್ತದೆ.

Advertisement
Advertisement

ಹೀಗಾಗಿ ಅಡಿಕೆ ಬೆಳೆಗಾರರಿಗೆ ಕೊಳೆರೋಗಕ್ಕೆ ಈಗ ಯಾವುದು ಸೂಕ್ತ ಎನ್ನುವ ಗೊಂದಲ ಇತ್ತು. ಪಾರಂಪರಿಕವಾಗಿ ಈಗಲೂ 1:1  ರ ಅನುಪಾತದಲ್ಲಿ ಕಾಪರ್‌ಸಲ್ಫೇಟ್‌ ಹಾಗೂ ಸುಣ್ಣದ ಮಿಶ್ರಣವನ್ನು ಸಿಂಪಡಣೆ ಮಾಡುತ್ತಾರೆ. ಮಳೆಗಾಲದ ಆರಂಭದಲ್ಲಿ ಹಾಗೂ ನಂತರ ಪ್ರತೀ 30 ದಿನಗಳಿಗೊಮ್ಮೆ ಸಿಂಪಡಣೆ ಮಾಡುತ್ತಿದ್ದಾರೆ. ಆದರೆ ಈಚೆಗೆ ಅಡಿಕೆ ಬೆಳೆಗಾರರು ಬೋರ್ಡೋ ಬದಲು ಪರ್ಯಾಯ ಯಾವುದು  ಎಂದು ಪ್ರಶ್ನಿಸುತ್ತಿದ್ದರು.  ಇದೀಗ ಈ ಪ್ರಯೋಗದಲ್ಲಿ ಯಶಸ್ಸಾದ ಔಷಧ ಒಂದರ ಬಗ್ಗೆ ಸಿಪಿಸಿಆರ್‌ಐ ವಿಜ್ಞಾನಿಗಳು ಮಾಹಿತಿ ನೀಡಿದ್ದಾರೆ. ಇದರ ಸಂಪೂರ್ಣ ವಿವರ ಈ ವಿಡಿಯೋದಲ್ಲಿದೆ…

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿಯಲ್ಲಿ ಹೆಚ್ಚಿನ ಇಳುವರಿಗಾಗಿ ಎಐ ಕೃಷಿ ನೀತಿ | ಅನುಷ್ಠಾನಕ್ಕಾಗಿ ಸರ್ಕಾರ 500 ಕೋಟಿ ಮೀಸಲು
June 22, 2025
10:00 AM
by: The Rural Mirror ಸುದ್ದಿಜಾಲ
ಭರದಿಂದ ನಡೆಯುತ್ತಿದೆ ಎತ್ತಿನಹೊಳೆ ಯೋಜನೆ | 2027ರೊಳಗೆ ಎತ್ತಿನಹೊಳೆ ನೀರು ಕೋಲಾರ ಭಾಗಕ್ಕೆ
June 22, 2025
9:00 AM
by: The Rural Mirror ಸುದ್ದಿಜಾಲ
ಮಕರ ರಾಶಿಯಲ್ಲಿ ಚಂದ್ರ, ಈ 3 ರಾಶಿಗೆ ಯಶಸ್ಸು, ಸಂಪತ್ತು
June 22, 2025
8:00 AM
by: ದ ರೂರಲ್ ಮಿರರ್.ಕಾಂ
ಯಾವುದೇ ಕ್ಷಣದಲ್ಲಿ ಕೆ.ಆರ್.ಎಸ್. ಅಣೆಕಟ್ಟಿನಿಂದ ನೀರು ಬಿಡುಗಡೆ ಮಾಡುವ ಸಾಧ್ಯತೆ
June 21, 2025
11:07 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group