Advertisement
MIRROR FOCUS

ಅಡಿಕೆ ಕೊಳೆರೋಗಕ್ಕೆ ಬೋರ್ಡೋ ದ್ರಾವಣ ಬದಲು ಪರ್ಯಾಯ | ಏನದು ಔಷಧ.. ?

Share

ಅಡಿಕೆ ಬೆಳೆಗಾರರಿಗೆ ಪ್ರತೀ ವರ್ಷ ಕಾಡುವ ಸಮಸ್ಯೆ ಕೊಳೆರೋಗ. ಮಲೆನಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದಂತೆಯೇ ಅಡಿಕೆಗೆ ಕೊಳೆರೋಗ ಬಾಧಿಸುತ್ತದೆ. ಇದರ ನಿಯಂತ್ರಣಕ್ಕೆ ಅನೇಕ ವರ್ಷಗಳಿಂದಲೂ ಬೋರ್ಡೋ ದ್ರಾವಣ ಸಿಂಪಡಣೆ ಮಾಡಲಾಗುತ್ತಿದೆ. ಈಚೆಗೆ ಕೆಲವು ವರ್ಷಗಳಿಂದ ಹೊಸ ಪ್ರಯತ್ನ ನಡೆಯುತ್ತಿದೆ. ಕೆಲವು ಯಶಸ್ಸು ಕಾಣುತ್ತದೆ. ಇನ್ನೂ ಕೆಲವು ಔಷಧಗಳು ಪ್ರಯೋಗ ಹಂತದಲ್ಲಿ ಸೋಲುತ್ತದೆ.

ಹೀಗಾಗಿ ಅಡಿಕೆ ಬೆಳೆಗಾರರಿಗೆ ಕೊಳೆರೋಗಕ್ಕೆ ಈಗ ಯಾವುದು ಸೂಕ್ತ ಎನ್ನುವ ಗೊಂದಲ ಇತ್ತು. ಪಾರಂಪರಿಕವಾಗಿ ಈಗಲೂ 1:1  ರ ಅನುಪಾತದಲ್ಲಿ ಕಾಪರ್‌ಸಲ್ಫೇಟ್‌ ಹಾಗೂ ಸುಣ್ಣದ ಮಿಶ್ರಣವನ್ನು ಸಿಂಪಡಣೆ ಮಾಡುತ್ತಾರೆ. ಮಳೆಗಾಲದ ಆರಂಭದಲ್ಲಿ ಹಾಗೂ ನಂತರ ಪ್ರತೀ 30 ದಿನಗಳಿಗೊಮ್ಮೆ ಸಿಂಪಡಣೆ ಮಾಡುತ್ತಿದ್ದಾರೆ. ಆದರೆ ಈಚೆಗೆ ಅಡಿಕೆ ಬೆಳೆಗಾರರು ಬೋರ್ಡೋ ಬದಲು ಪರ್ಯಾಯ ಯಾವುದು  ಎಂದು ಪ್ರಶ್ನಿಸುತ್ತಿದ್ದರು.  ಇದೀಗ ಈ ಪ್ರಯೋಗದಲ್ಲಿ ಯಶಸ್ಸಾದ ಔಷಧ ಒಂದರ ಬಗ್ಗೆ ಸಿಪಿಸಿಆರ್‌ಐ ವಿಜ್ಞಾನಿಗಳು ಮಾಹಿತಿ ನೀಡಿದ್ದಾರೆ. ಇದರ ಸಂಪೂರ್ಣ ವಿವರ ಈ ವಿಡಿಯೋದಲ್ಲಿದೆ…

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

4 hours ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

4 hours ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

20 hours ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

1 day ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

1 day ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

1 day ago