ಅಡಿಕೆ ಬೆಳೆಗಾರರಿಗೆ ಪ್ರತೀ ವರ್ಷ ಕಾಡುವ ಸಮಸ್ಯೆ ಕೊಳೆರೋಗ. ಮಲೆನಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದಂತೆಯೇ ಅಡಿಕೆಗೆ ಕೊಳೆರೋಗ ಬಾಧಿಸುತ್ತದೆ. ಇದರ ನಿಯಂತ್ರಣಕ್ಕೆ ಅನೇಕ ವರ್ಷಗಳಿಂದಲೂ ಬೋರ್ಡೋ ದ್ರಾವಣ ಸಿಂಪಡಣೆ ಮಾಡಲಾಗುತ್ತಿದೆ. ಈಚೆಗೆ ಕೆಲವು ವರ್ಷಗಳಿಂದ ಹೊಸ ಪ್ರಯತ್ನ ನಡೆಯುತ್ತಿದೆ. ಕೆಲವು ಯಶಸ್ಸು ಕಾಣುತ್ತದೆ. ಇನ್ನೂ ಕೆಲವು ಔಷಧಗಳು ಪ್ರಯೋಗ ಹಂತದಲ್ಲಿ ಸೋಲುತ್ತದೆ.
ಹೀಗಾಗಿ ಅಡಿಕೆ ಬೆಳೆಗಾರರಿಗೆ ಕೊಳೆರೋಗಕ್ಕೆ ಈಗ ಯಾವುದು ಸೂಕ್ತ ಎನ್ನುವ ಗೊಂದಲ ಇತ್ತು. ಪಾರಂಪರಿಕವಾಗಿ ಈಗಲೂ 1:1 ರ ಅನುಪಾತದಲ್ಲಿ ಕಾಪರ್ಸಲ್ಫೇಟ್ ಹಾಗೂ ಸುಣ್ಣದ ಮಿಶ್ರಣವನ್ನು ಸಿಂಪಡಣೆ ಮಾಡುತ್ತಾರೆ. ಮಳೆಗಾಲದ ಆರಂಭದಲ್ಲಿ ಹಾಗೂ ನಂತರ ಪ್ರತೀ 30 ದಿನಗಳಿಗೊಮ್ಮೆ ಸಿಂಪಡಣೆ ಮಾಡುತ್ತಿದ್ದಾರೆ. ಆದರೆ ಈಚೆಗೆ ಅಡಿಕೆ ಬೆಳೆಗಾರರು ಬೋರ್ಡೋ ಬದಲು ಪರ್ಯಾಯ ಯಾವುದು ಎಂದು ಪ್ರಶ್ನಿಸುತ್ತಿದ್ದರು. ಇದೀಗ ಈ ಪ್ರಯೋಗದಲ್ಲಿ ಯಶಸ್ಸಾದ ಔಷಧ ಒಂದರ ಬಗ್ಗೆ ಸಿಪಿಸಿಆರ್ಐ ವಿಜ್ಞಾನಿಗಳು ಮಾಹಿತಿ ನೀಡಿದ್ದಾರೆ. ಇದರ ಸಂಪೂರ್ಣ ವಿವರ ಈ ವಿಡಿಯೋದಲ್ಲಿದೆ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…