Advertisement
MIRROR FOCUS

ಅಡಿಕೆ ಕೊಳೆರೋಗಕ್ಕೆ ಬೋರ್ಡೋ ದ್ರಾವಣ ಬದಲು ಪರ್ಯಾಯ | ಏನದು ಔಷಧ.. ?

Share

ಅಡಿಕೆ ಬೆಳೆಗಾರರಿಗೆ ಪ್ರತೀ ವರ್ಷ ಕಾಡುವ ಸಮಸ್ಯೆ ಕೊಳೆರೋಗ. ಮಲೆನಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದಂತೆಯೇ ಅಡಿಕೆಗೆ ಕೊಳೆರೋಗ ಬಾಧಿಸುತ್ತದೆ. ಇದರ ನಿಯಂತ್ರಣಕ್ಕೆ ಅನೇಕ ವರ್ಷಗಳಿಂದಲೂ ಬೋರ್ಡೋ ದ್ರಾವಣ ಸಿಂಪಡಣೆ ಮಾಡಲಾಗುತ್ತಿದೆ. ಈಚೆಗೆ ಕೆಲವು ವರ್ಷಗಳಿಂದ ಹೊಸ ಪ್ರಯತ್ನ ನಡೆಯುತ್ತಿದೆ. ಕೆಲವು ಯಶಸ್ಸು ಕಾಣುತ್ತದೆ. ಇನ್ನೂ ಕೆಲವು ಔಷಧಗಳು ಪ್ರಯೋಗ ಹಂತದಲ್ಲಿ ಸೋಲುತ್ತದೆ.

ಹೀಗಾಗಿ ಅಡಿಕೆ ಬೆಳೆಗಾರರಿಗೆ ಕೊಳೆರೋಗಕ್ಕೆ ಈಗ ಯಾವುದು ಸೂಕ್ತ ಎನ್ನುವ ಗೊಂದಲ ಇತ್ತು. ಪಾರಂಪರಿಕವಾಗಿ ಈಗಲೂ 1:1  ರ ಅನುಪಾತದಲ್ಲಿ ಕಾಪರ್‌ಸಲ್ಫೇಟ್‌ ಹಾಗೂ ಸುಣ್ಣದ ಮಿಶ್ರಣವನ್ನು ಸಿಂಪಡಣೆ ಮಾಡುತ್ತಾರೆ. ಮಳೆಗಾಲದ ಆರಂಭದಲ್ಲಿ ಹಾಗೂ ನಂತರ ಪ್ರತೀ 30 ದಿನಗಳಿಗೊಮ್ಮೆ ಸಿಂಪಡಣೆ ಮಾಡುತ್ತಿದ್ದಾರೆ. ಆದರೆ ಈಚೆಗೆ ಅಡಿಕೆ ಬೆಳೆಗಾರರು ಬೋರ್ಡೋ ಬದಲು ಪರ್ಯಾಯ ಯಾವುದು  ಎಂದು ಪ್ರಶ್ನಿಸುತ್ತಿದ್ದರು.  ಇದೀಗ ಈ ಪ್ರಯೋಗದಲ್ಲಿ ಯಶಸ್ಸಾದ ಔಷಧ ಒಂದರ ಬಗ್ಗೆ ಸಿಪಿಸಿಆರ್‌ಐ ವಿಜ್ಞಾನಿಗಳು ಮಾಹಿತಿ ನೀಡಿದ್ದಾರೆ. ಇದರ ಸಂಪೂರ್ಣ ವಿವರ ಈ ವಿಡಿಯೋದಲ್ಲಿದೆ…

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

2 hours ago

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…

2 hours ago

ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ

ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"

5 hours ago

ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ

ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…

14 hours ago

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?

ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…

15 hours ago

ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!

ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…

21 hours ago