ಸುದ್ದಿಗಳು

#SuccessStory #Agriculture | ಹಾಲು ಮಾರಿ 1 ಕೋಟಿಯ ಬಂಗ್ಲೆ ಕಟ್ಟಿಕೊಂಡ ಹೈನುಗಾರ | ಪ್ರತಿನಿತ್ಯ ನಡೆಯುತ್ತದೆ ಇಲ್ಲಿ ಗೋಮಾತೆ ಆರಾಧನೆ |

Share

ಹೈನುಗಾರಿಕೆ #DairyFarming ಲಾಭದಾಯಕ ಅಲ್ಲ ಅನ್ನೋದು ಅನೇಕ ರೈತರ ಮಾತು. ಆದರೆ ಜೀವನ ಮಾತ್ರ ಅದರಿಂದ ಸಾಗೋದು ಪಕ್ಕಾ. ಅತ್ಯಧಿಕ ಲಾಭ ದೊರೆಯದಿದ್ದರು ಜೀವನಕ್ಕೆ ಒಂದು ಆಧಾರ ಈ ಹೈನುಗಾರಿಕೆ ಅಂದರೆ ತಪ್ಪಾಗಲಾರದು. ಆದರೆ ಇಲ್ಲೊಬ್ಬರು ಹೈನುಗಾರಿಕೆಯನ್ನು ನಂಬಿ ತಮ್ಮ ಜೀವನವನ್ನೇ ಕಟ್ಟಿಕೊಂಡಿದ್ದಾರೆ. ಅದು ಐಷರಾಮಮಿ ಮನೆ ಕಟ್ಟಿಕೊಳ್ಳುವ ಮೂಲಕ.ಹೇಗೆ ಅವರ ಸಾಧನೆ….?

Advertisement

ಪ್ರಕಾಶ್ ಇಮ್ಡೆ ಅವರು ಮೂಲತಃ ಮಹಾರಾಷ್ಟ್ರದ ಸೋಲಾಪುರದವರು. ಹಸುವಿನ ಹಾಲು #Milk ಮಾರಾಟ ಮಾಡಿಯೇ ಇವರು 1 ಕೋಟಿ ರೂಪಾಯಿ ಮೌಲ್ಯದ ಬಂಗಲೆ ಕಟ್ಟಿಕೋಂಡಿದ್ದಾರೆ. ರೈತ ಪ್ರಕಾಶ್ ಇಮ್ಡೆ ಅವರ ಯಶಸ್ಸಿನ ಕಥೆ ಶುರುವಾಗಿದ್ದು ಕೇವಲ ಒಂದು ಹಸುವಿನಿಂದ.  ಇದುವರೆಗೂ ತಮ್ಮ ಒಂದು ಕರುವನ್ನೂ ಮಾರಾಟ ಮಾಡಿಲ್ಲ. ಹಾಗಾಗಿಯೇ ಇಂದಿಗೂ ಅವರ ಬಳಿ 150 ಕ್ಕೂ ಹೆಚ್ಚು ಹಸುಗಳಿವೆ. 2006 ರಲ್ಲಿ ಹಸು ಲಕ್ಷ್ಮಿ ಮರಣದ ನಂತರ, ಅವರು ಅದರ ವಂಶಾವಳಿಯನ್ನು ಮುಂದುವರೆಸಿದ್ದರು. ಆದರೆ ಈಗ 150ಕ್ಕೂ ಹೆಚ್ಚು ಹಸಗಳೊಂದಿಗೆ ಡೈರಿ ಫಾರ್ಮ್ ನಡೆಸುತ್ತಿದ್ದಾರೆ.

ಸ್ಥಳೀಯರು ಪ್ರೀತಿಯಿಂದ ಪ್ರಕಾಶ್‌ ಇಮ್ಡೆ ಅವರನ್ನು ಬಾಪು ಎಂದು ಕರೆಯುತ್ತಾರಂತೆ. ಪ್ರತಿ ದಿನ ಮೊದಲು ಹಸು ಲಕ್ಷ್ಮಿಯ ಚಿತ್ರಕ್ಕೆ ಪ್ರಾರ್ಥನೆ ಸಲ್ಲಿಸುವ ಮೂಲಕ ದಿನದ ಕೆಲಸವನ್ನು ಪ್ರಾರಂಭಿಸುತ್ತಾರೆ.

ಪ್ರಕಾಶ್‌ ಇಮ್ಡೆ ನಿರ್ಮಿಸಿದ ಬಂಗಲೆಗೆ ಗೋಧನ್ ನಿವಾಸ ಎಂದು ಹೆಸರು ನೀಡಿದ್ದಾರೆ. 1998ರಲ್ಲಿ ಹಸುವಿನ ಹಾಲು ಮತ್ತು ಸಗಣಿ ಮಾರಾಟ ಮಾಡುವ ಉದ್ಯಮ ಆರಂಭಿಸಿದರು. ಆರಂಭದಲ್ಲಿ ಇವರು ತಮ್ಮ ಗ್ರಾಮದ ನಿವಾಸಿಗಳಿಗೆ ಹಾಲು ಮಾರುತ್ತಿದ್ದರು. ಕೇವಲ ಒಂದು ಹಸುವಿನ ಮೇಲೆ ಅವಲಂಬಿತವಾದ ವ್ಯಾಪಾರದಿಂದ, ಅವರು ಈಗ 150 ಕ್ಕೂ ಹೆಚ್ಚು ಹಸುಗಳೊಂದಿಗೆ ಡೈರಿ ಫಾರ್ಮ್ ಅನ್ನು ನಡೆಸುತ್ತಿದ್ದಾರೆ. ಪ್ರಸ್ತುತ ಫಾರ್ಮ್ ದಿನಕ್ಕೆ 1,000 ಲೀಟರ್ ಹಾಲು ಉತ್ಪಾದಿಸುತ್ತದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಜೂ.30 ರಿಂದ ಮಂಡ್ಯ ಮೈಶುಗರ್ ಕಾರ್ಖಾನೆಯಲ್ಲಿ  ಕಬ್ಬು ಅರೆಯುವ ಪ್ರಕ್ರಿಯೆ ಆರಂಭ

ಮಂಡ್ಯ ಮೈಷುಗರ್ ಕಾರ್ಖಾನೆಯಲ್ಲಿ ಪ್ರಸಕ್ತ ಸಾಲಿನ ಕಬ್ಬು ಅರೆಯುವ ಪ್ರಕ್ರಿಯೆ ಜೂನ್ 30ರಿಂದ…

1 hour ago

ಸಹಕಾರ ಕ್ಷೇತ್ರದಲ್ಲಿ ಬಹುದೊಡ್ಡ ಕ್ರಾಂತಿ | ಸಚಿವ ಅಮಿತ್‌ ಶಾ ಹೇಳಿಕೆ

ಇಂದು ಸಹಕಾರ ಕ್ಷೇತ್ರದಲ್ಲಿ ಬಹುದೊಡ್ಡ ಕ್ರಾಂತಿಯಾಗುತ್ತಿದೆ. 8 ಲಕ್ಷಕ್ಕೂ ಅಧಿಕ ಸಹಕಾರಿ ಸಂಘಗಳು…

1 hour ago

ಈ 5 ವಸ್ತು ಮನೆಯ ದಕ್ಷಿಣ ದಿಕ್ಕಿನಲ್ಲಿ ಇಟ್ಟರೆ ಶ್ರೀಮಂತರಾಗುವುದು ಗ್ಯಾರಂಟಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 hour ago

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ ಸಂಭವ | ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು, ಶಿವಮೊಗ್ಗ, ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ…

8 hours ago

ಮಣಿಪುರದಲ್ಲಿ 68 ಟನ್ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಅಡಿಕೆ ವಶ

ಅಕ್ರಮವಾಗಿ ಸುಮಾರು 68 ಟನ್‌ ಅಡಿಕೆ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಅಸ್ಸಾಂ ಪೊಲೀಸರು…

24 hours ago

ಅಡುಗೆ ಮನೆ ‘ಬೇಯಿಸುವ ಕೋಣೆ’ಯಲ್ಲ!

ಬದುಕಿನ ಒಂದೊಂದು ಅಂಗವೂ ‘ಕಲಾತ್ಮಕ’. ಒದಗುವ ಸುಭಗತನವು ಅನುಭವವೇದ್ಯ. ಅಡುಗೆ ಮನೆಯು ಬರೇ…

1 day ago