Advertisement
ಸುದ್ದಿಗಳು

#SuccessStory #Agriculture | ಹಾಲು ಮಾರಿ 1 ಕೋಟಿಯ ಬಂಗ್ಲೆ ಕಟ್ಟಿಕೊಂಡ ಹೈನುಗಾರ | ಪ್ರತಿನಿತ್ಯ ನಡೆಯುತ್ತದೆ ಇಲ್ಲಿ ಗೋಮಾತೆ ಆರಾಧನೆ |

Share

ಹೈನುಗಾರಿಕೆ #DairyFarming ಲಾಭದಾಯಕ ಅಲ್ಲ ಅನ್ನೋದು ಅನೇಕ ರೈತರ ಮಾತು. ಆದರೆ ಜೀವನ ಮಾತ್ರ ಅದರಿಂದ ಸಾಗೋದು ಪಕ್ಕಾ. ಅತ್ಯಧಿಕ ಲಾಭ ದೊರೆಯದಿದ್ದರು ಜೀವನಕ್ಕೆ ಒಂದು ಆಧಾರ ಈ ಹೈನುಗಾರಿಕೆ ಅಂದರೆ ತಪ್ಪಾಗಲಾರದು. ಆದರೆ ಇಲ್ಲೊಬ್ಬರು ಹೈನುಗಾರಿಕೆಯನ್ನು ನಂಬಿ ತಮ್ಮ ಜೀವನವನ್ನೇ ಕಟ್ಟಿಕೊಂಡಿದ್ದಾರೆ. ಅದು ಐಷರಾಮಮಿ ಮನೆ ಕಟ್ಟಿಕೊಳ್ಳುವ ಮೂಲಕ.ಹೇಗೆ ಅವರ ಸಾಧನೆ….?

ಪ್ರಕಾಶ್ ಇಮ್ಡೆ ಅವರು ಮೂಲತಃ ಮಹಾರಾಷ್ಟ್ರದ ಸೋಲಾಪುರದವರು. ಹಸುವಿನ ಹಾಲು #Milk ಮಾರಾಟ ಮಾಡಿಯೇ ಇವರು 1 ಕೋಟಿ ರೂಪಾಯಿ ಮೌಲ್ಯದ ಬಂಗಲೆ ಕಟ್ಟಿಕೋಂಡಿದ್ದಾರೆ. ರೈತ ಪ್ರಕಾಶ್ ಇಮ್ಡೆ ಅವರ ಯಶಸ್ಸಿನ ಕಥೆ ಶುರುವಾಗಿದ್ದು ಕೇವಲ ಒಂದು ಹಸುವಿನಿಂದ.  ಇದುವರೆಗೂ ತಮ್ಮ ಒಂದು ಕರುವನ್ನೂ ಮಾರಾಟ ಮಾಡಿಲ್ಲ. ಹಾಗಾಗಿಯೇ ಇಂದಿಗೂ ಅವರ ಬಳಿ 150 ಕ್ಕೂ ಹೆಚ್ಚು ಹಸುಗಳಿವೆ. 2006 ರಲ್ಲಿ ಹಸು ಲಕ್ಷ್ಮಿ ಮರಣದ ನಂತರ, ಅವರು ಅದರ ವಂಶಾವಳಿಯನ್ನು ಮುಂದುವರೆಸಿದ್ದರು. ಆದರೆ ಈಗ 150ಕ್ಕೂ ಹೆಚ್ಚು ಹಸಗಳೊಂದಿಗೆ ಡೈರಿ ಫಾರ್ಮ್ ನಡೆಸುತ್ತಿದ್ದಾರೆ.

ಸ್ಥಳೀಯರು ಪ್ರೀತಿಯಿಂದ ಪ್ರಕಾಶ್‌ ಇಮ್ಡೆ ಅವರನ್ನು ಬಾಪು ಎಂದು ಕರೆಯುತ್ತಾರಂತೆ. ಪ್ರತಿ ದಿನ ಮೊದಲು ಹಸು ಲಕ್ಷ್ಮಿಯ ಚಿತ್ರಕ್ಕೆ ಪ್ರಾರ್ಥನೆ ಸಲ್ಲಿಸುವ ಮೂಲಕ ದಿನದ ಕೆಲಸವನ್ನು ಪ್ರಾರಂಭಿಸುತ್ತಾರೆ.

ಪ್ರಕಾಶ್‌ ಇಮ್ಡೆ ನಿರ್ಮಿಸಿದ ಬಂಗಲೆಗೆ ಗೋಧನ್ ನಿವಾಸ ಎಂದು ಹೆಸರು ನೀಡಿದ್ದಾರೆ. 1998ರಲ್ಲಿ ಹಸುವಿನ ಹಾಲು ಮತ್ತು ಸಗಣಿ ಮಾರಾಟ ಮಾಡುವ ಉದ್ಯಮ ಆರಂಭಿಸಿದರು. ಆರಂಭದಲ್ಲಿ ಇವರು ತಮ್ಮ ಗ್ರಾಮದ ನಿವಾಸಿಗಳಿಗೆ ಹಾಲು ಮಾರುತ್ತಿದ್ದರು. ಕೇವಲ ಒಂದು ಹಸುವಿನ ಮೇಲೆ ಅವಲಂಬಿತವಾದ ವ್ಯಾಪಾರದಿಂದ, ಅವರು ಈಗ 150 ಕ್ಕೂ ಹೆಚ್ಚು ಹಸುಗಳೊಂದಿಗೆ ಡೈರಿ ಫಾರ್ಮ್ ಅನ್ನು ನಡೆಸುತ್ತಿದ್ದಾರೆ. ಪ್ರಸ್ತುತ ಫಾರ್ಮ್ ದಿನಕ್ಕೆ 1,000 ಲೀಟರ್ ಹಾಲು ಉತ್ಪಾದಿಸುತ್ತದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

17 minutes ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

2 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

3 hours ago

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

16 hours ago

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

1 day ago

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

1 day ago