Advertisement
ಚಿಂತನ

ಸಾಧನೆ ಮತ್ತು ಯಶಸ್ಸು

Share

ಸಾಧನೆ ಎನ್ನುವುದು ಏಕಾಏಕಿ ಸಿಗುವ ಫಲವಲ್ಲ. ನಮಗೆ ಕಾಣುವುದು ಫಲಿತಾಂಶಗಳು ಮಾತ್ರಾ. ಅದರ ಹಿಂದಿನ ಶ್ರಮ ಕಾಣದು. “ಅವನು ಮಾಡಿದ, ನಾನೂ ಮಾಡುವೆ” ಎಂದರೆ ಸಾಧ್ಯವಿಲ್ಲ. ಈ ಸಾಧನೆಯು ಪ್ರತಿದಿನದ ಸಣ್ಣ ಪ್ರಯತ್ನಗಳ, ಸೋಲುಗಳಿಂದ ಕಲಿತ ಪಾಠಗಳು ಮತ್ತು ಕೈ ಬಿಡದ ಮನೋಭಾವದ ಫಲ. ಎಲ್ಲರಿಗೂ ಯಶಸ್ಸು ಒಂದೇ ರೀತಿಯಲ್ಲಿ ಬರುವುದಿಲ್ಲ; ಆದರೆ ಪ್ರಯತ್ನ ಮಾಡುವ ಹಕ್ಕು ಎಲ್ಲರಿಗೂ ಸಮಾನ. ಕೆಲವೊಮ್ಮೆ ನಮ್ಮ ಶ್ರಮಕ್ಕೆ ತಕ್ಷಣ ಫಲ ಸಿಗದಿರಬಹುದು. ಆದರೆ ಆ ಕ್ಷಣಗಳೇ ನಮ್ಮೊಳಗಿನ ಶಕ್ತಿಯನ್ನು ಹೆಚ್ಚುಗೊಳಿಸುತ್ತವೆ. ನಿಂತುಬಿಟ್ಟರೆ ಸಾಧನೆ ಇಲ್ಲ; ನಡೆಯುತ್ತಲೇ ಇದ್ದರೆ ದಾರಿ ತಾನಾಗಿಯೇ ಕಾಣುತ್ತದೆ.

ಭಗವದ್ಗೀತೆ ಹೇಳುವಂತೆ, “ಕರ್ಮಣ್ಯೇವಾಧಿಕಾರಸ್ತೇ ಮಾ ಫಲೇಷು ಕದಾಚನ”  ಅಂದರೆ, ನಿನಗೆ ಹಕ್ಕಿರುವುದು ಕರ್ಮಕ್ಕೆ ಮಾತ್ರ, ಫಲದ ಮೇಲೆ ಅಲ್ಲ. ಫಲದ ಬಗ್ಗೆ ಅತಿಯಾಗಿ ಚಿಂತಿಸದೆ, ಇಂದಿನ ಕರ್ತವ್ಯವನ್ನು ಪ್ರಾಮಾಣಿಕವಾಗಿ ನೆರವೇರಿಸಿದಾಗ ಯಶಸ್ಸು ತನ್ನ ಸಮಯಕ್ಕೆ ತಾನೇ ಬರುತ್ತದೆ. ಪ್ರತಿದಿನದ ಶ್ರಮವೇ ನಾಳೆಯ ಸಾಧನೆಗೆ ಬೀಜ. ಇಂದು ನಂಬಿಕೆ ಇಟ್ಟು ಮಾಡಿದ ಕೆಲಸವೇ, ನಾಳೆ ಬದುಕಿಗೆ ಹೊಸ ಅರ್ಥ ಕೊಡುತ್ತದೆ. ಅದರ ಜೊತೆಗೇ, ಇನ್ನೊಬ್ಬನ ಸಾಧನೆಗೂ ಅಡ್ಡಿಯಾಗಬೇಡ, ಮರುಗಬೇಡ, ಮತ್ಸರವೂ ಪಡಬೇಡ. ಸಾಧ್ಯವಾದರೆ ಬೆನ್ನುತಟ್ಟು, ಸಾಧನೆಯ ದಾರಿಯನ್ನು ತಿಳಿ, ಅದೂ ಅನುಭವ ಕೊಡುತ್ತದೆ… ಶುಭದಿನ…

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

8 hours ago

ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ

ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

9 hours ago

ರಾಜ್ಯಾದ್ಯಂತ ಆರ್ಭಟಿಸುತ್ತಿರುವ ವರುಣ – ಭದ್ರಾ-ನೇತ್ರಾವತಿ ಅಪಾಯದ ಮಟ್ಟ ಮೀರಿ ಪ್ರವಾಹ

ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭದ್ರಾ ಹಾಗೂ ನೇತ್ರಾವತಿ, ಕುಮಾರಧಾರಾ…

9 hours ago

ಶಿರಾಡಿ ಘಾಟ್‌ನಲ್ಲಿ ಭೂಕುಸಿತ – ರೈಲು ಸಂಚಾರಕ್ಕೆ ತಾತ್ಕಾಲಿಕ ಅಡ್ಡಿ

ಶಿರಾಡಿ ಘಾಟ್‌ನ ಎಡಕುಮರಿ–ಶಿರಿಬಾಗಿಲು ನಡುವೆ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪರಿಹಾರ…

9 hours ago

ಮೊಬೈಲ್ ನೋಡುತ್ತಾ ಊಟ ಮಾಡಬೇಡಿ, ಶಿಸ್ತಿನ ಜೀವನವೇ ಆರೋಗ್ಯದ ರಹಸ್ಯ – ರಾಘವೇಶ್ವರ ಶ್ರೀ

ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಸಮತೋಲನದಲ್ಲಿದ್ದಾಗ ಮಾತ್ರ ಆರೋಗ್ಯ ಹಾಗೂ ಆಧ್ಯಾತ್ಮಿಕ ಪ್ರಗತಿ…

20 hours ago

ಭಾರೀ ಮಳೆಯ ಎಚ್ಚರಿಕೆ | ಕರಾವಳಿ ಕರ್ನಾಟಕದಲ್ಲಿ ಅತಿ ಭಾರೀ ಮಳೆ – ಪ್ರವಾಹ- ಭೂಕುಸಿತದ ಎಚ್ಚರಿಕೆ

ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು ಕರ್ನಾಟಕ ಹಾಗೂ ಕೇರಳದಲ್ಲಿ ಇಂದು ಭಾರೀ ಮಳೆಯ…

1 day ago