#G-20Summit | ಯಶಸ್ವಿಯಾಗಿ ನಡೆದ 2 ದಿನಗಳ ಜಿ-20 ಶೃಂಗಸಭೆ | ಜಿ20 ಗುಂಪಿನ ಮುಂ |ದಿನ ಜವಬ್ದಾರಿ ಬ್ರೆಜಿಲ್‌ಗೆ

September 11, 2023
2:20 PM
ಜಿ-20ಶೃಂಗಸಭೆಯ ಭಾಗವಾಗಿ ವಿಶ್ವನಾಯಕರು ರಾಜಘಾಟ್‌ಗೆ ತೆರಳಿ ಮಹಾತ್ಮಾ ಗಾಂಧೀಜಿ ಸ್ಮಾರಕಕ್ಕೆ ನಮನ ಸಲ್ಲಿಸಿದ್ರು. ತುಂತುರು ಮಳೆ ನಡ್ವೆಯೂ ಪ್ರಧಾನಿ ಮೋದಿ, ಜೋ ಬೈಡನ್, ರಿಷಿ ಸುನಾಕ್ ಸೇರಿ ಜಿ-20 ನಾಯಕರು ಹೂಗುಚ್ಚ ಇರಿಸಿ ವಿಶ್ವಶಾಂತಿಗೆ ಪ್ರಾರ್ಥಿಸಿದರು.

ಭಾರತದ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಎರಡು ದಿನ ನಡೆದ ಜಿ-20 ಶೃಂಗಸಭೆ G-20 Summit ಯಶಸ್ವಿಯಾಗಿ ಮುಗಿದಿದೆ. ಜಿ20 ಗುಂಪಿನ ಮುಂದಿನ ಜವಬ್ದಾರಿಯನ್ನು ಬ್ರೆಜಿಲ್ ಅಧ್ಯಕ್ಷರಿಗೆ ಭಾರತದ ಪ್ರಧಾನಿ ಮೋದಿ  ಹಸ್ತಾಂತರಿಸಿದ್ದಾರೆ.

Advertisement
Advertisement

ಶೃಂಗಸಭೆ ಫಲಪ್ರದವಾಗಿದ್ದಕ್ಕೆ ಪ್ರಧಾನಿ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ. United Nations ಸೇರಿ ಹಲವು ಅಂತಾರಾಷ್ಟ್ರೀಯ ಸಂಸ್ಥೆಗಳಲ್ಲಿ ಸುಧಾರಣೆ ಆಗಬೇಕಿದೆ ಎಂದು ಮೋದಿ ಉದ್ಘರಿಸಿದ್ದಾರೆ. 51 ದೇಶಗಳೊಂದಿಗೆ ವಿಶ್ವಸಂಸ್ಥೆ ಆರಂಭವಾದ ಕ್ಷಣಕ್ಕೂ ಈಗಿನ ಪರಿಸ್ಥಿತಿಗೂ ಸಾಕಷ್ಟು ವ್ಯತ್ಯಾಸವಿದೆ. ಕಾಲಕ್ಕೆ ತಕ್ಕಂತೆ ವಿಶ್ವಸಂಸ್ಥೆ ಬದಲಾಗಬೇಕಿದೆ ಎಂದಿದ್ದಾರೆ.

Advertisement

ಈ ಮೂಲಕ ವಿಶ್ವಸಂಸ್ಥೆ ಭದ್ರತಾಮಂಡಳಿಯಲ್ಲಿ ಭಾರತಕ್ಕೆ ಖಾಯಂ ಸ್ಥಾನ ಸಿಗಬೇಕು ಎಂದು ಪರೋಕ್ಷವಾಗಿ ಮೋದಿ ಹೇಳಿದ್ದಾರೆ. ಜಿ-20ಶೃಂಗಸಭೆಯ ಭಾಗವಾಗಿ ವಿಶ್ವನಾಯಕರು ಇಂದು ರಾಜಘಾಟ್‌ಗೆ ತೆರಳಿ ಮಹಾತ್ಮಾ ಗಾಂಧೀಜಿ ಸ್ಮಾರಕಕ್ಕೆ ನಮನ ಸಲ್ಲಿಸಿದ್ರು. ತುಂತುರು ಮಳೆ ನಡ್ವೆಯೂ ಪ್ರಧಾನಿ ಮೋದಿ, ಜೋ ಬೈಡನ್, ರಿಷಿ ಸುನಾಕ್ ಸೇರಿ ಜಿ-20 ನಾಯಕರು ಹೂಗುಚ್ಚ ಇರಿಸಿ ವಿಶ್ವಶಾಂತಿಗೆ ಪ್ರಾರ್ಥಿಸಿದ್ರು. ಅಮೆರಿಕಾ ಅಧ್ಯಕ್ಷರು ಇಲ್ಲಿಂದ ನೇರವಾಗಿ ವಿಯೇಟ್ನಾಂ ಪ್ರವಾಸ ಕೈಗೊಂಡರು.

Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಭಾರತದಲ್ಲಿ ಏರಿದ ತಾಪಮಾನ | ಅತ್ತ ತಾಂಜೇನಿಯಾದಲ್ಲಿ ಭಾರೀ ಮಳೆ, ಪ್ರವಾಹ | 155 ಮಂದಿ ಸಾವು |
April 28, 2024
4:55 PM
by: The Rural Mirror ಸುದ್ದಿಜಾಲ
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಮುಂದಿನ ವಾರ ಕಾಡಲಿದೆ ರಣ ಬಿಸಿಲು | ದೂರ ಸಾಗಿದ ಮಳೆ | ಬಿಸಿ ಗಾಳಿಯ ಮುನ್ಸೂಚನೆ |
April 28, 2024
4:40 PM
by: The Rural Mirror ಸುದ್ದಿಜಾಲ
20 ಕೃಷಿ ಉತ್ಪನ್ನಗಳ ರಫ್ತುಗಳಿಗೆ ಉತ್ತೇಜನ ನೀಡುವ ಯೋಜನೆ |
April 27, 2024
9:05 PM
by: ದ ರೂರಲ್ ಮಿರರ್.ಕಾಂ
ಕೋವಿ ಠೇವಣಾತಿ ಪ್ರಕರಣ | ಬೆಳ್ಳಾರೆ ಜಯಪ್ರಸಾದ್ ಜೋಶಿ ಹಾಗೂ ಇತರ 4 ರಿಟ್ ಅರ್ಜಿದಾರರ ಪರ ಹೈಕೋರ್ಟ್ ಆದೇಶ‌ |
April 27, 2024
2:15 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror