ಭಾರತದ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಎರಡು ದಿನ ನಡೆದ ಜಿ-20 ಶೃಂಗಸಭೆ G-20 Summit ಯಶಸ್ವಿಯಾಗಿ ಮುಗಿದಿದೆ. ಜಿ20 ಗುಂಪಿನ ಮುಂದಿನ ಜವಬ್ದಾರಿಯನ್ನು ಬ್ರೆಜಿಲ್ ಅಧ್ಯಕ್ಷರಿಗೆ ಭಾರತದ ಪ್ರಧಾನಿ ಮೋದಿ ಹಸ್ತಾಂತರಿಸಿದ್ದಾರೆ.
ಶೃಂಗಸಭೆ ಫಲಪ್ರದವಾಗಿದ್ದಕ್ಕೆ ಪ್ರಧಾನಿ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ. United Nations ಸೇರಿ ಹಲವು ಅಂತಾರಾಷ್ಟ್ರೀಯ ಸಂಸ್ಥೆಗಳಲ್ಲಿ ಸುಧಾರಣೆ ಆಗಬೇಕಿದೆ ಎಂದು ಮೋದಿ ಉದ್ಘರಿಸಿದ್ದಾರೆ. 51 ದೇಶಗಳೊಂದಿಗೆ ವಿಶ್ವಸಂಸ್ಥೆ ಆರಂಭವಾದ ಕ್ಷಣಕ್ಕೂ ಈಗಿನ ಪರಿಸ್ಥಿತಿಗೂ ಸಾಕಷ್ಟು ವ್ಯತ್ಯಾಸವಿದೆ. ಕಾಲಕ್ಕೆ ತಕ್ಕಂತೆ ವಿಶ್ವಸಂಸ್ಥೆ ಬದಲಾಗಬೇಕಿದೆ ಎಂದಿದ್ದಾರೆ.
ಈ ಮೂಲಕ ವಿಶ್ವಸಂಸ್ಥೆ ಭದ್ರತಾಮಂಡಳಿಯಲ್ಲಿ ಭಾರತಕ್ಕೆ ಖಾಯಂ ಸ್ಥಾನ ಸಿಗಬೇಕು ಎಂದು ಪರೋಕ್ಷವಾಗಿ ಮೋದಿ ಹೇಳಿದ್ದಾರೆ. ಜಿ-20ಶೃಂಗಸಭೆಯ ಭಾಗವಾಗಿ ವಿಶ್ವನಾಯಕರು ಇಂದು ರಾಜಘಾಟ್ಗೆ ತೆರಳಿ ಮಹಾತ್ಮಾ ಗಾಂಧೀಜಿ ಸ್ಮಾರಕಕ್ಕೆ ನಮನ ಸಲ್ಲಿಸಿದ್ರು. ತುಂತುರು ಮಳೆ ನಡ್ವೆಯೂ ಪ್ರಧಾನಿ ಮೋದಿ, ಜೋ ಬೈಡನ್, ರಿಷಿ ಸುನಾಕ್ ಸೇರಿ ಜಿ-20 ನಾಯಕರು ಹೂಗುಚ್ಚ ಇರಿಸಿ ವಿಶ್ವಶಾಂತಿಗೆ ಪ್ರಾರ್ಥಿಸಿದ್ರು. ಅಮೆರಿಕಾ ಅಧ್ಯಕ್ಷರು ಇಲ್ಲಿಂದ ನೇರವಾಗಿ ವಿಯೇಟ್ನಾಂ ಪ್ರವಾಸ ಕೈಗೊಂಡರು.
ಎಂತ ಮಾರ್ರೇ.... ಈ ಮನುಷ್ಯರಿಗೆ ಒಂದು ಸೊಲ್ಪ ಹೊತ್ತು ಕರೆಂಟ್ ಹೊದ್ರೆ ಕೂಡ್ಲೆ…
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100…
ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…
ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…
‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490