ಭಾರತದ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಎರಡು ದಿನ ನಡೆದ ಜಿ-20 ಶೃಂಗಸಭೆ G-20 Summit ಯಶಸ್ವಿಯಾಗಿ ಮುಗಿದಿದೆ. ಜಿ20 ಗುಂಪಿನ ಮುಂದಿನ ಜವಬ್ದಾರಿಯನ್ನು ಬ್ರೆಜಿಲ್ ಅಧ್ಯಕ್ಷರಿಗೆ ಭಾರತದ ಪ್ರಧಾನಿ ಮೋದಿ ಹಸ್ತಾಂತರಿಸಿದ್ದಾರೆ.
ಶೃಂಗಸಭೆ ಫಲಪ್ರದವಾಗಿದ್ದಕ್ಕೆ ಪ್ರಧಾನಿ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ. United Nations ಸೇರಿ ಹಲವು ಅಂತಾರಾಷ್ಟ್ರೀಯ ಸಂಸ್ಥೆಗಳಲ್ಲಿ ಸುಧಾರಣೆ ಆಗಬೇಕಿದೆ ಎಂದು ಮೋದಿ ಉದ್ಘರಿಸಿದ್ದಾರೆ. 51 ದೇಶಗಳೊಂದಿಗೆ ವಿಶ್ವಸಂಸ್ಥೆ ಆರಂಭವಾದ ಕ್ಷಣಕ್ಕೂ ಈಗಿನ ಪರಿಸ್ಥಿತಿಗೂ ಸಾಕಷ್ಟು ವ್ಯತ್ಯಾಸವಿದೆ. ಕಾಲಕ್ಕೆ ತಕ್ಕಂತೆ ವಿಶ್ವಸಂಸ್ಥೆ ಬದಲಾಗಬೇಕಿದೆ ಎಂದಿದ್ದಾರೆ.
ಈ ಮೂಲಕ ವಿಶ್ವಸಂಸ್ಥೆ ಭದ್ರತಾಮಂಡಳಿಯಲ್ಲಿ ಭಾರತಕ್ಕೆ ಖಾಯಂ ಸ್ಥಾನ ಸಿಗಬೇಕು ಎಂದು ಪರೋಕ್ಷವಾಗಿ ಮೋದಿ ಹೇಳಿದ್ದಾರೆ. ಜಿ-20ಶೃಂಗಸಭೆಯ ಭಾಗವಾಗಿ ವಿಶ್ವನಾಯಕರು ಇಂದು ರಾಜಘಾಟ್ಗೆ ತೆರಳಿ ಮಹಾತ್ಮಾ ಗಾಂಧೀಜಿ ಸ್ಮಾರಕಕ್ಕೆ ನಮನ ಸಲ್ಲಿಸಿದ್ರು. ತುಂತುರು ಮಳೆ ನಡ್ವೆಯೂ ಪ್ರಧಾನಿ ಮೋದಿ, ಜೋ ಬೈಡನ್, ರಿಷಿ ಸುನಾಕ್ ಸೇರಿ ಜಿ-20 ನಾಯಕರು ಹೂಗುಚ್ಚ ಇರಿಸಿ ವಿಶ್ವಶಾಂತಿಗೆ ಪ್ರಾರ್ಥಿಸಿದ್ರು. ಅಮೆರಿಕಾ ಅಧ್ಯಕ್ಷರು ಇಲ್ಲಿಂದ ನೇರವಾಗಿ ವಿಯೇಟ್ನಾಂ ಪ್ರವಾಸ ಕೈಗೊಂಡರು.
ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತು ಒಂದು ನಿಗೂಢ ಗ್ರಹವಾಗಿದ್ದು, ಆಧ್ಯಾತ್ಮಿಕತೆ, ಕರ್ಮ, ಮತ್ತು ಜೀವನದಲ್ಲಿ…
ಕೋಲಾರ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಗ್ರಾಮ ಪಂಚಾಯತಿ ಸೇರಿದಂತೆ ಯಾವುದೇ…
ಹಾವೇರಿ ಜಿಲ್ಲೆಯಲ್ಲಿ ಹರಿಯುವ ವರದಾ ಹಾಗೂ ತುಂಗಭದ್ರಾ ನದಿಗಳಲ್ಲಿ ನೀರಿನ ಮಟ್ಟ ಕ್ರಮೇಣ…
ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, 23 ಅಸಂಘಟಿತ ವರ್ಗಗಳ…
ಹಾವೇರಿ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆಯಿಂದಾಗಿ 148.57 ಹೆಕ್ಟೇರ್ ಪ್ರದೇಶದಲ್ಲಿದ್ದ…
ಹಾಸನದಲ್ಲಿ ಸಂಭವಿಸಿದ ಹೃದಯಾಘಾತ ಕುರಿತಂತೆ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಕೆಯಾಗಿದೆ ಎಂದು ಆರೋಗ್ಯ…