ಭಾರತದ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಎರಡು ದಿನ ನಡೆದ ಜಿ-20 ಶೃಂಗಸಭೆ G-20 Summit ಯಶಸ್ವಿಯಾಗಿ ಮುಗಿದಿದೆ. ಜಿ20 ಗುಂಪಿನ ಮುಂದಿನ ಜವಬ್ದಾರಿಯನ್ನು ಬ್ರೆಜಿಲ್ ಅಧ್ಯಕ್ಷರಿಗೆ ಭಾರತದ ಪ್ರಧಾನಿ ಮೋದಿ ಹಸ್ತಾಂತರಿಸಿದ್ದಾರೆ.
ಶೃಂಗಸಭೆ ಫಲಪ್ರದವಾಗಿದ್ದಕ್ಕೆ ಪ್ರಧಾನಿ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ. United Nations ಸೇರಿ ಹಲವು ಅಂತಾರಾಷ್ಟ್ರೀಯ ಸಂಸ್ಥೆಗಳಲ್ಲಿ ಸುಧಾರಣೆ ಆಗಬೇಕಿದೆ ಎಂದು ಮೋದಿ ಉದ್ಘರಿಸಿದ್ದಾರೆ. 51 ದೇಶಗಳೊಂದಿಗೆ ವಿಶ್ವಸಂಸ್ಥೆ ಆರಂಭವಾದ ಕ್ಷಣಕ್ಕೂ ಈಗಿನ ಪರಿಸ್ಥಿತಿಗೂ ಸಾಕಷ್ಟು ವ್ಯತ್ಯಾಸವಿದೆ. ಕಾಲಕ್ಕೆ ತಕ್ಕಂತೆ ವಿಶ್ವಸಂಸ್ಥೆ ಬದಲಾಗಬೇಕಿದೆ ಎಂದಿದ್ದಾರೆ.
ಈ ಮೂಲಕ ವಿಶ್ವಸಂಸ್ಥೆ ಭದ್ರತಾಮಂಡಳಿಯಲ್ಲಿ ಭಾರತಕ್ಕೆ ಖಾಯಂ ಸ್ಥಾನ ಸಿಗಬೇಕು ಎಂದು ಪರೋಕ್ಷವಾಗಿ ಮೋದಿ ಹೇಳಿದ್ದಾರೆ. ಜಿ-20ಶೃಂಗಸಭೆಯ ಭಾಗವಾಗಿ ವಿಶ್ವನಾಯಕರು ಇಂದು ರಾಜಘಾಟ್ಗೆ ತೆರಳಿ ಮಹಾತ್ಮಾ ಗಾಂಧೀಜಿ ಸ್ಮಾರಕಕ್ಕೆ ನಮನ ಸಲ್ಲಿಸಿದ್ರು. ತುಂತುರು ಮಳೆ ನಡ್ವೆಯೂ ಪ್ರಧಾನಿ ಮೋದಿ, ಜೋ ಬೈಡನ್, ರಿಷಿ ಸುನಾಕ್ ಸೇರಿ ಜಿ-20 ನಾಯಕರು ಹೂಗುಚ್ಚ ಇರಿಸಿ ವಿಶ್ವಶಾಂತಿಗೆ ಪ್ರಾರ್ಥಿಸಿದ್ರು. ಅಮೆರಿಕಾ ಅಧ್ಯಕ್ಷರು ಇಲ್ಲಿಂದ ನೇರವಾಗಿ ವಿಯೇಟ್ನಾಂ ಪ್ರವಾಸ ಕೈಗೊಂಡರು.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…