Advertisement
MIRROR FOCUS

#G-20Summit | ಯಶಸ್ವಿಯಾಗಿ ನಡೆದ 2 ದಿನಗಳ ಜಿ-20 ಶೃಂಗಸಭೆ | ಜಿ20 ಗುಂಪಿನ ಮುಂ |ದಿನ ಜವಬ್ದಾರಿ ಬ್ರೆಜಿಲ್‌ಗೆ

Share

ಭಾರತದ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಎರಡು ದಿನ ನಡೆದ ಜಿ-20 ಶೃಂಗಸಭೆ G-20 Summit ಯಶಸ್ವಿಯಾಗಿ ಮುಗಿದಿದೆ. ಜಿ20 ಗುಂಪಿನ ಮುಂದಿನ ಜವಬ್ದಾರಿಯನ್ನು ಬ್ರೆಜಿಲ್ ಅಧ್ಯಕ್ಷರಿಗೆ ಭಾರತದ ಪ್ರಧಾನಿ ಮೋದಿ  ಹಸ್ತಾಂತರಿಸಿದ್ದಾರೆ.

ಶೃಂಗಸಭೆ ಫಲಪ್ರದವಾಗಿದ್ದಕ್ಕೆ ಪ್ರಧಾನಿ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ. United Nations ಸೇರಿ ಹಲವು ಅಂತಾರಾಷ್ಟ್ರೀಯ ಸಂಸ್ಥೆಗಳಲ್ಲಿ ಸುಧಾರಣೆ ಆಗಬೇಕಿದೆ ಎಂದು ಮೋದಿ ಉದ್ಘರಿಸಿದ್ದಾರೆ. 51 ದೇಶಗಳೊಂದಿಗೆ ವಿಶ್ವಸಂಸ್ಥೆ ಆರಂಭವಾದ ಕ್ಷಣಕ್ಕೂ ಈಗಿನ ಪರಿಸ್ಥಿತಿಗೂ ಸಾಕಷ್ಟು ವ್ಯತ್ಯಾಸವಿದೆ. ಕಾಲಕ್ಕೆ ತಕ್ಕಂತೆ ವಿಶ್ವಸಂಸ್ಥೆ ಬದಲಾಗಬೇಕಿದೆ ಎಂದಿದ್ದಾರೆ.

ಈ ಮೂಲಕ ವಿಶ್ವಸಂಸ್ಥೆ ಭದ್ರತಾಮಂಡಳಿಯಲ್ಲಿ ಭಾರತಕ್ಕೆ ಖಾಯಂ ಸ್ಥಾನ ಸಿಗಬೇಕು ಎಂದು ಪರೋಕ್ಷವಾಗಿ ಮೋದಿ ಹೇಳಿದ್ದಾರೆ. ಜಿ-20ಶೃಂಗಸಭೆಯ ಭಾಗವಾಗಿ ವಿಶ್ವನಾಯಕರು ಇಂದು ರಾಜಘಾಟ್‌ಗೆ ತೆರಳಿ ಮಹಾತ್ಮಾ ಗಾಂಧೀಜಿ ಸ್ಮಾರಕಕ್ಕೆ ನಮನ ಸಲ್ಲಿಸಿದ್ರು. ತುಂತುರು ಮಳೆ ನಡ್ವೆಯೂ ಪ್ರಧಾನಿ ಮೋದಿ, ಜೋ ಬೈಡನ್, ರಿಷಿ ಸುನಾಕ್ ಸೇರಿ ಜಿ-20 ನಾಯಕರು ಹೂಗುಚ್ಚ ಇರಿಸಿ ವಿಶ್ವಶಾಂತಿಗೆ ಪ್ರಾರ್ಥಿಸಿದ್ರು. ಅಮೆರಿಕಾ ಅಧ್ಯಕ್ಷರು ಇಲ್ಲಿಂದ ನೇರವಾಗಿ ವಿಯೇಟ್ನಾಂ ಪ್ರವಾಸ ಕೈಗೊಂಡರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

5 hours ago

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

15 hours ago

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

21 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

1 day ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

2 days ago