Advertisement
MIRROR FOCUS

#G-20Summit | ಯಶಸ್ವಿಯಾಗಿ ನಡೆದ 2 ದಿನಗಳ ಜಿ-20 ಶೃಂಗಸಭೆ | ಜಿ20 ಗುಂಪಿನ ಮುಂ |ದಿನ ಜವಬ್ದಾರಿ ಬ್ರೆಜಿಲ್‌ಗೆ

Share

ಭಾರತದ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಎರಡು ದಿನ ನಡೆದ ಜಿ-20 ಶೃಂಗಸಭೆ G-20 Summit ಯಶಸ್ವಿಯಾಗಿ ಮುಗಿದಿದೆ. ಜಿ20 ಗುಂಪಿನ ಮುಂದಿನ ಜವಬ್ದಾರಿಯನ್ನು ಬ್ರೆಜಿಲ್ ಅಧ್ಯಕ್ಷರಿಗೆ ಭಾರತದ ಪ್ರಧಾನಿ ಮೋದಿ  ಹಸ್ತಾಂತರಿಸಿದ್ದಾರೆ.

ಶೃಂಗಸಭೆ ಫಲಪ್ರದವಾಗಿದ್ದಕ್ಕೆ ಪ್ರಧಾನಿ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ. United Nations ಸೇರಿ ಹಲವು ಅಂತಾರಾಷ್ಟ್ರೀಯ ಸಂಸ್ಥೆಗಳಲ್ಲಿ ಸುಧಾರಣೆ ಆಗಬೇಕಿದೆ ಎಂದು ಮೋದಿ ಉದ್ಘರಿಸಿದ್ದಾರೆ. 51 ದೇಶಗಳೊಂದಿಗೆ ವಿಶ್ವಸಂಸ್ಥೆ ಆರಂಭವಾದ ಕ್ಷಣಕ್ಕೂ ಈಗಿನ ಪರಿಸ್ಥಿತಿಗೂ ಸಾಕಷ್ಟು ವ್ಯತ್ಯಾಸವಿದೆ. ಕಾಲಕ್ಕೆ ತಕ್ಕಂತೆ ವಿಶ್ವಸಂಸ್ಥೆ ಬದಲಾಗಬೇಕಿದೆ ಎಂದಿದ್ದಾರೆ.

ಈ ಮೂಲಕ ವಿಶ್ವಸಂಸ್ಥೆ ಭದ್ರತಾಮಂಡಳಿಯಲ್ಲಿ ಭಾರತಕ್ಕೆ ಖಾಯಂ ಸ್ಥಾನ ಸಿಗಬೇಕು ಎಂದು ಪರೋಕ್ಷವಾಗಿ ಮೋದಿ ಹೇಳಿದ್ದಾರೆ. ಜಿ-20ಶೃಂಗಸಭೆಯ ಭಾಗವಾಗಿ ವಿಶ್ವನಾಯಕರು ಇಂದು ರಾಜಘಾಟ್‌ಗೆ ತೆರಳಿ ಮಹಾತ್ಮಾ ಗಾಂಧೀಜಿ ಸ್ಮಾರಕಕ್ಕೆ ನಮನ ಸಲ್ಲಿಸಿದ್ರು. ತುಂತುರು ಮಳೆ ನಡ್ವೆಯೂ ಪ್ರಧಾನಿ ಮೋದಿ, ಜೋ ಬೈಡನ್, ರಿಷಿ ಸುನಾಕ್ ಸೇರಿ ಜಿ-20 ನಾಯಕರು ಹೂಗುಚ್ಚ ಇರಿಸಿ ವಿಶ್ವಶಾಂತಿಗೆ ಪ್ರಾರ್ಥಿಸಿದ್ರು. ಅಮೆರಿಕಾ ಅಧ್ಯಕ್ಷರು ಇಲ್ಲಿಂದ ನೇರವಾಗಿ ವಿಯೇಟ್ನಾಂ ಪ್ರವಾಸ ಕೈಗೊಂಡರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

3 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

3 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

5 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

8 hours ago