ಭಾರತದ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಎರಡು ದಿನ ನಡೆದ ಜಿ-20 ಶೃಂಗಸಭೆ G-20 Summit ಯಶಸ್ವಿಯಾಗಿ ಮುಗಿದಿದೆ. ಜಿ20 ಗುಂಪಿನ ಮುಂದಿನ ಜವಬ್ದಾರಿಯನ್ನು ಬ್ರೆಜಿಲ್ ಅಧ್ಯಕ್ಷರಿಗೆ ಭಾರತದ ಪ್ರಧಾನಿ ಮೋದಿ ಹಸ್ತಾಂತರಿಸಿದ್ದಾರೆ.
ಶೃಂಗಸಭೆ ಫಲಪ್ರದವಾಗಿದ್ದಕ್ಕೆ ಪ್ರಧಾನಿ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ. United Nations ಸೇರಿ ಹಲವು ಅಂತಾರಾಷ್ಟ್ರೀಯ ಸಂಸ್ಥೆಗಳಲ್ಲಿ ಸುಧಾರಣೆ ಆಗಬೇಕಿದೆ ಎಂದು ಮೋದಿ ಉದ್ಘರಿಸಿದ್ದಾರೆ. 51 ದೇಶಗಳೊಂದಿಗೆ ವಿಶ್ವಸಂಸ್ಥೆ ಆರಂಭವಾದ ಕ್ಷಣಕ್ಕೂ ಈಗಿನ ಪರಿಸ್ಥಿತಿಗೂ ಸಾಕಷ್ಟು ವ್ಯತ್ಯಾಸವಿದೆ. ಕಾಲಕ್ಕೆ ತಕ್ಕಂತೆ ವಿಶ್ವಸಂಸ್ಥೆ ಬದಲಾಗಬೇಕಿದೆ ಎಂದಿದ್ದಾರೆ.
ಈ ಮೂಲಕ ವಿಶ್ವಸಂಸ್ಥೆ ಭದ್ರತಾಮಂಡಳಿಯಲ್ಲಿ ಭಾರತಕ್ಕೆ ಖಾಯಂ ಸ್ಥಾನ ಸಿಗಬೇಕು ಎಂದು ಪರೋಕ್ಷವಾಗಿ ಮೋದಿ ಹೇಳಿದ್ದಾರೆ. ಜಿ-20ಶೃಂಗಸಭೆಯ ಭಾಗವಾಗಿ ವಿಶ್ವನಾಯಕರು ಇಂದು ರಾಜಘಾಟ್ಗೆ ತೆರಳಿ ಮಹಾತ್ಮಾ ಗಾಂಧೀಜಿ ಸ್ಮಾರಕಕ್ಕೆ ನಮನ ಸಲ್ಲಿಸಿದ್ರು. ತುಂತುರು ಮಳೆ ನಡ್ವೆಯೂ ಪ್ರಧಾನಿ ಮೋದಿ, ಜೋ ಬೈಡನ್, ರಿಷಿ ಸುನಾಕ್ ಸೇರಿ ಜಿ-20 ನಾಯಕರು ಹೂಗುಚ್ಚ ಇರಿಸಿ ವಿಶ್ವಶಾಂತಿಗೆ ಪ್ರಾರ್ಥಿಸಿದ್ರು. ಅಮೆರಿಕಾ ಅಧ್ಯಕ್ಷರು ಇಲ್ಲಿಂದ ನೇರವಾಗಿ ವಿಯೇಟ್ನಾಂ ಪ್ರವಾಸ ಕೈಗೊಂಡರು.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…