ಹೀಗೊಂದು ಉತ್ತಮ ಸಲಹೆ | ವಾಟ್ಸಾಪ್ ನಲ್ಲಿ ಬಂದದ್ದು ಇದು…. | ಇದೊಂದು ದೊಡ್ಡ ಅಭಿಯಾನವಾಗಲಿ |

February 20, 2024
1:23 PM

ಸಾಮಾನ್ಯವಾಗಿ ಮದುವೆ(Marriage) ಸಮಾರಂಭವಾಗಲಿ, ಗೃಹಪ್ರವೇಶವಿರಲಿ(House Opening) ಆಮಂತ್ರಣ ಪತ್ರಿಕೆಯ(Invitation) ಮೇಲೆ ಕೆಲವರು ‘ನಿಮ್ಮ ಆಶೀರ್ವಾದವೇ ಉಡುಗೊರೆ’ ಎಂದು ಬರೆಸುತ್ತಾರೆ. ಆದರೆ ಈ ಶುಭಸಂದರ್ಭದಲ್ಲಿ ನೀವು ಇದಕ್ಕಿಂತ ಒಂದು ಒಳ್ಳೆಯ ಕಾರ್ಯ ಮಾಡಬಹುದು.

ನಿಮ್ಮ ಆಮಂತ್ರಣ ಪತ್ರಿಕೆಯ ಮೇಲೆ ಹಾಕಿರುವ ‘ಆಶೀರ್ವಾದವೇ ಉಡುಗೊರೆ’ ಎಂಬ ವಾಕ್ಯದ ಬದಲಿಗೆ ‘ನಿಮ್ಮ ಉಡುಗೊರೆ ಪವಿತ್ರ ಗೋಮಾತೆಗೆ’ ಅಥವಾ ‘ಗೋಶಾಲೆಗೆ’ ಎಂದು ಹಾಕಿ. ಬಂದ ಅತಿಥಿಗಳು ಧಾರಾಳ ಮನಸ್ಸಿನಿಂದ ನೀಡುತ್ತಾರೆ. 100, 200 ಹಾಕುವವರು 500 ರೂ. ಕೂಡ ಹಾಕಬಹುದು. ಒಂದು ಮದುವೆ ಸಮಾರಂಭಕ್ಕೆ ಸಾಮಾನ್ಯವಾಗಿ ಸಾವಿರ ಜನ (500 ಕುಟುಂಬ) ಬರಬಹುದು. ಒಂದು ಕುಟುಂಬಕ್ಕೆ ಕೇವಲ 200 ರೂ. ಎಂದು ಲೆಕ್ಕ ಹಿಡಿದರೂ ಒಂದು ಲಕ್ಷದ ತನಕ ಹಣ ಸಂಗ್ರಹವಾಗುತ್ತದೆ.

ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಗೋಶಾಲೆಗಳಿಗೆ ನೀಡುತ್ತಿರುವ ಅನುದಾನ ಕೂಡಾ ನಿಂತಿದೆ. ಆದ್ದರಿಂದ ಗೋಶಾಲೆಗಳನ್ನು ನಡೆಸುತ್ತಿರುವವರ ಪರಿಸ್ಥಿತಿ ಆರ್ಥಿಕವಾಗಿ ಬಹಳ ಗಂಭೀರವಾಗಿದೆ. ನಿಮ್ಮ ಈ ಒಂದು ಪ್ರಯತ್ನದಿಂದ ನಿಮ್ಮ ಕಾರ್ಯಕ್ರಮಕ್ಕೆ ಬಂದ ಅತಿಥಿಗಳಿಗೂ ಹಾಗೂ ನಿಮ್ಮ ಕುಟುಂಬಕ್ಕೂ ಗೋಮಾತೆಯ ಆಶೀರ್ವಾದ ಲಭಿಸುತ್ತದೆ. ಹಾಗೂ ಗೋಶಾಲೆಗೂ ಆರ್ಥಿಕವಾಗಿ ಸಹಾಯವಾಗುತ್ತದೆ. ಇದನ್ನು ಆದಷ್ಟು ಜನರಿಗೆ ಶೇರ್ ಮಾಡಿ, ಇದೊಂದು ದೊಡ್ಡ ಅಭಿಯಾನವಾಗಲಿ. ಜಯತು ಗೋಮಾತಾ!

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ
September 20, 2026
10:43 AM
by: ದ ರೂರಲ್ ಮಿರರ್.ಕಾಂ
ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ
September 19, 2026
12:06 PM
by: ದ ರೂರಲ್ ಮಿರರ್.ಕಾಂ
ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು
September 19, 2026
11:28 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ
September 19, 2026
11:11 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror