ಸಾಮಾನ್ಯವಾಗಿ ಮದುವೆ(Marriage) ಸಮಾರಂಭವಾಗಲಿ, ಗೃಹಪ್ರವೇಶವಿರಲಿ(House Opening) ಆಮಂತ್ರಣ ಪತ್ರಿಕೆಯ(Invitation) ಮೇಲೆ ಕೆಲವರು ‘ನಿಮ್ಮ ಆಶೀರ್ವಾದವೇ ಉಡುಗೊರೆ’ ಎಂದು ಬರೆಸುತ್ತಾರೆ. ಆದರೆ ಈ ಶುಭಸಂದರ್ಭದಲ್ಲಿ ನೀವು ಇದಕ್ಕಿಂತ ಒಂದು ಒಳ್ಳೆಯ ಕಾರ್ಯ ಮಾಡಬಹುದು.
ನಿಮ್ಮ ಆಮಂತ್ರಣ ಪತ್ರಿಕೆಯ ಮೇಲೆ ಹಾಕಿರುವ ‘ಆಶೀರ್ವಾದವೇ ಉಡುಗೊರೆ’ ಎಂಬ ವಾಕ್ಯದ ಬದಲಿಗೆ ‘ನಿಮ್ಮ ಉಡುಗೊರೆ ಪವಿತ್ರ ಗೋಮಾತೆಗೆ’ ಅಥವಾ ‘ಗೋಶಾಲೆಗೆ’ ಎಂದು ಹಾಕಿ. ಬಂದ ಅತಿಥಿಗಳು ಧಾರಾಳ ಮನಸ್ಸಿನಿಂದ ನೀಡುತ್ತಾರೆ. 100, 200 ಹಾಕುವವರು 500 ರೂ. ಕೂಡ ಹಾಕಬಹುದು. ಒಂದು ಮದುವೆ ಸಮಾರಂಭಕ್ಕೆ ಸಾಮಾನ್ಯವಾಗಿ ಸಾವಿರ ಜನ (500 ಕುಟುಂಬ) ಬರಬಹುದು. ಒಂದು ಕುಟುಂಬಕ್ಕೆ ಕೇವಲ 200 ರೂ. ಎಂದು ಲೆಕ್ಕ ಹಿಡಿದರೂ ಒಂದು ಲಕ್ಷದ ತನಕ ಹಣ ಸಂಗ್ರಹವಾಗುತ್ತದೆ.
ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಗೋಶಾಲೆಗಳಿಗೆ ನೀಡುತ್ತಿರುವ ಅನುದಾನ ಕೂಡಾ ನಿಂತಿದೆ. ಆದ್ದರಿಂದ ಗೋಶಾಲೆಗಳನ್ನು ನಡೆಸುತ್ತಿರುವವರ ಪರಿಸ್ಥಿತಿ ಆರ್ಥಿಕವಾಗಿ ಬಹಳ ಗಂಭೀರವಾಗಿದೆ. ನಿಮ್ಮ ಈ ಒಂದು ಪ್ರಯತ್ನದಿಂದ ನಿಮ್ಮ ಕಾರ್ಯಕ್ರಮಕ್ಕೆ ಬಂದ ಅತಿಥಿಗಳಿಗೂ ಹಾಗೂ ನಿಮ್ಮ ಕುಟುಂಬಕ್ಕೂ ಗೋಮಾತೆಯ ಆಶೀರ್ವಾದ ಲಭಿಸುತ್ತದೆ. ಹಾಗೂ ಗೋಶಾಲೆಗೂ ಆರ್ಥಿಕವಾಗಿ ಸಹಾಯವಾಗುತ್ತದೆ. ಇದನ್ನು ಆದಷ್ಟು ಜನರಿಗೆ ಶೇರ್ ಮಾಡಿ, ಇದೊಂದು ದೊಡ್ಡ ಅಭಿಯಾನವಾಗಲಿ. ಜಯತು ಗೋಮಾತಾ!
ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…
ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…
ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…
ಎತ್ತಿನಹೊಳೆ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮೊದಲ…
ಅರಣ್ಯ ಭೂಮಿ ಒತ್ತುವರಿ ಮಾಡಿದರೆ ತೆರವು ಮಾಡಬೇಕಾಗುತ್ತದೆ. ಬೇಲಿ ಹಾಕುವುದರಿಂದ ಅರಣ್ಯ ಭೂಮಿ…
ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ರಾಜಸ್ಥಾನದಲ್ಲಿ ಸುಮಾರು 30…