ಸಾಮಾನ್ಯವಾಗಿ ಮದುವೆ(Marriage) ಸಮಾರಂಭವಾಗಲಿ, ಗೃಹಪ್ರವೇಶವಿರಲಿ(House Opening) ಆಮಂತ್ರಣ ಪತ್ರಿಕೆಯ(Invitation) ಮೇಲೆ ಕೆಲವರು ‘ನಿಮ್ಮ ಆಶೀರ್ವಾದವೇ ಉಡುಗೊರೆ’ ಎಂದು ಬರೆಸುತ್ತಾರೆ. ಆದರೆ ಈ ಶುಭಸಂದರ್ಭದಲ್ಲಿ ನೀವು ಇದಕ್ಕಿಂತ ಒಂದು ಒಳ್ಳೆಯ ಕಾರ್ಯ ಮಾಡಬಹುದು.
ನಿಮ್ಮ ಆಮಂತ್ರಣ ಪತ್ರಿಕೆಯ ಮೇಲೆ ಹಾಕಿರುವ ‘ಆಶೀರ್ವಾದವೇ ಉಡುಗೊರೆ’ ಎಂಬ ವಾಕ್ಯದ ಬದಲಿಗೆ ‘ನಿಮ್ಮ ಉಡುಗೊರೆ ಪವಿತ್ರ ಗೋಮಾತೆಗೆ’ ಅಥವಾ ‘ಗೋಶಾಲೆಗೆ’ ಎಂದು ಹಾಕಿ. ಬಂದ ಅತಿಥಿಗಳು ಧಾರಾಳ ಮನಸ್ಸಿನಿಂದ ನೀಡುತ್ತಾರೆ. 100, 200 ಹಾಕುವವರು 500 ರೂ. ಕೂಡ ಹಾಕಬಹುದು. ಒಂದು ಮದುವೆ ಸಮಾರಂಭಕ್ಕೆ ಸಾಮಾನ್ಯವಾಗಿ ಸಾವಿರ ಜನ (500 ಕುಟುಂಬ) ಬರಬಹುದು. ಒಂದು ಕುಟುಂಬಕ್ಕೆ ಕೇವಲ 200 ರೂ. ಎಂದು ಲೆಕ್ಕ ಹಿಡಿದರೂ ಒಂದು ಲಕ್ಷದ ತನಕ ಹಣ ಸಂಗ್ರಹವಾಗುತ್ತದೆ.
ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಗೋಶಾಲೆಗಳಿಗೆ ನೀಡುತ್ತಿರುವ ಅನುದಾನ ಕೂಡಾ ನಿಂತಿದೆ. ಆದ್ದರಿಂದ ಗೋಶಾಲೆಗಳನ್ನು ನಡೆಸುತ್ತಿರುವವರ ಪರಿಸ್ಥಿತಿ ಆರ್ಥಿಕವಾಗಿ ಬಹಳ ಗಂಭೀರವಾಗಿದೆ. ನಿಮ್ಮ ಈ ಒಂದು ಪ್ರಯತ್ನದಿಂದ ನಿಮ್ಮ ಕಾರ್ಯಕ್ರಮಕ್ಕೆ ಬಂದ ಅತಿಥಿಗಳಿಗೂ ಹಾಗೂ ನಿಮ್ಮ ಕುಟುಂಬಕ್ಕೂ ಗೋಮಾತೆಯ ಆಶೀರ್ವಾದ ಲಭಿಸುತ್ತದೆ. ಹಾಗೂ ಗೋಶಾಲೆಗೂ ಆರ್ಥಿಕವಾಗಿ ಸಹಾಯವಾಗುತ್ತದೆ. ಇದನ್ನು ಆದಷ್ಟು ಜನರಿಗೆ ಶೇರ್ ಮಾಡಿ, ಇದೊಂದು ದೊಡ್ಡ ಅಭಿಯಾನವಾಗಲಿ. ಜಯತು ಗೋಮಾತಾ!
2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…
ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…
ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…
ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…
ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…
ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…