Advertisement
Opinion

ಹೀಗೊಂದು ಉತ್ತಮ ಸಲಹೆ | ವಾಟ್ಸಾಪ್ ನಲ್ಲಿ ಬಂದದ್ದು ಇದು…. | ಇದೊಂದು ದೊಡ್ಡ ಅಭಿಯಾನವಾಗಲಿ |

Share

ಸಾಮಾನ್ಯವಾಗಿ ಮದುವೆ(Marriage) ಸಮಾರಂಭವಾಗಲಿ, ಗೃಹಪ್ರವೇಶವಿರಲಿ(House Opening) ಆಮಂತ್ರಣ ಪತ್ರಿಕೆಯ(Invitation) ಮೇಲೆ ಕೆಲವರು ‘ನಿಮ್ಮ ಆಶೀರ್ವಾದವೇ ಉಡುಗೊರೆ’ ಎಂದು ಬರೆಸುತ್ತಾರೆ. ಆದರೆ ಈ ಶುಭಸಂದರ್ಭದಲ್ಲಿ ನೀವು ಇದಕ್ಕಿಂತ ಒಂದು ಒಳ್ಳೆಯ ಕಾರ್ಯ ಮಾಡಬಹುದು.

ನಿಮ್ಮ ಆಮಂತ್ರಣ ಪತ್ರಿಕೆಯ ಮೇಲೆ ಹಾಕಿರುವ ‘ಆಶೀರ್ವಾದವೇ ಉಡುಗೊರೆ’ ಎಂಬ ವಾಕ್ಯದ ಬದಲಿಗೆ ‘ನಿಮ್ಮ ಉಡುಗೊರೆ ಪವಿತ್ರ ಗೋಮಾತೆಗೆ’ ಅಥವಾ ‘ಗೋಶಾಲೆಗೆ’ ಎಂದು ಹಾಕಿ. ಬಂದ ಅತಿಥಿಗಳು ಧಾರಾಳ ಮನಸ್ಸಿನಿಂದ ನೀಡುತ್ತಾರೆ. 100, 200 ಹಾಕುವವರು 500 ರೂ. ಕೂಡ ಹಾಕಬಹುದು. ಒಂದು ಮದುವೆ ಸಮಾರಂಭಕ್ಕೆ ಸಾಮಾನ್ಯವಾಗಿ ಸಾವಿರ ಜನ (500 ಕುಟುಂಬ) ಬರಬಹುದು. ಒಂದು ಕುಟುಂಬಕ್ಕೆ ಕೇವಲ 200 ರೂ. ಎಂದು ಲೆಕ್ಕ ಹಿಡಿದರೂ ಒಂದು ಲಕ್ಷದ ತನಕ ಹಣ ಸಂಗ್ರಹವಾಗುತ್ತದೆ.

ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಗೋಶಾಲೆಗಳಿಗೆ ನೀಡುತ್ತಿರುವ ಅನುದಾನ ಕೂಡಾ ನಿಂತಿದೆ. ಆದ್ದರಿಂದ ಗೋಶಾಲೆಗಳನ್ನು ನಡೆಸುತ್ತಿರುವವರ ಪರಿಸ್ಥಿತಿ ಆರ್ಥಿಕವಾಗಿ ಬಹಳ ಗಂಭೀರವಾಗಿದೆ. ನಿಮ್ಮ ಈ ಒಂದು ಪ್ರಯತ್ನದಿಂದ ನಿಮ್ಮ ಕಾರ್ಯಕ್ರಮಕ್ಕೆ ಬಂದ ಅತಿಥಿಗಳಿಗೂ ಹಾಗೂ ನಿಮ್ಮ ಕುಟುಂಬಕ್ಕೂ ಗೋಮಾತೆಯ ಆಶೀರ್ವಾದ ಲಭಿಸುತ್ತದೆ. ಹಾಗೂ ಗೋಶಾಲೆಗೂ ಆರ್ಥಿಕವಾಗಿ ಸಹಾಯವಾಗುತ್ತದೆ. ಇದನ್ನು ಆದಷ್ಟು ಜನರಿಗೆ ಶೇರ್ ಮಾಡಿ, ಇದೊಂದು ದೊಡ್ಡ ಅಭಿಯಾನವಾಗಲಿ. ಜಯತು ಗೋಮಾತಾ!

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

1 day ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

2 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

2 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

3 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

3 days ago