ಸಾಮಾನ್ಯವಾಗಿ ಮದುವೆ(Marriage) ಸಮಾರಂಭವಾಗಲಿ, ಗೃಹಪ್ರವೇಶವಿರಲಿ(House Opening) ಆಮಂತ್ರಣ ಪತ್ರಿಕೆಯ(Invitation) ಮೇಲೆ ಕೆಲವರು ‘ನಿಮ್ಮ ಆಶೀರ್ವಾದವೇ ಉಡುಗೊರೆ’ ಎಂದು ಬರೆಸುತ್ತಾರೆ. ಆದರೆ ಈ ಶುಭಸಂದರ್ಭದಲ್ಲಿ ನೀವು ಇದಕ್ಕಿಂತ ಒಂದು ಒಳ್ಳೆಯ ಕಾರ್ಯ ಮಾಡಬಹುದು.
ನಿಮ್ಮ ಆಮಂತ್ರಣ ಪತ್ರಿಕೆಯ ಮೇಲೆ ಹಾಕಿರುವ ‘ಆಶೀರ್ವಾದವೇ ಉಡುಗೊರೆ’ ಎಂಬ ವಾಕ್ಯದ ಬದಲಿಗೆ ‘ನಿಮ್ಮ ಉಡುಗೊರೆ ಪವಿತ್ರ ಗೋಮಾತೆಗೆ’ ಅಥವಾ ‘ಗೋಶಾಲೆಗೆ’ ಎಂದು ಹಾಕಿ. ಬಂದ ಅತಿಥಿಗಳು ಧಾರಾಳ ಮನಸ್ಸಿನಿಂದ ನೀಡುತ್ತಾರೆ. 100, 200 ಹಾಕುವವರು 500 ರೂ. ಕೂಡ ಹಾಕಬಹುದು. ಒಂದು ಮದುವೆ ಸಮಾರಂಭಕ್ಕೆ ಸಾಮಾನ್ಯವಾಗಿ ಸಾವಿರ ಜನ (500 ಕುಟುಂಬ) ಬರಬಹುದು. ಒಂದು ಕುಟುಂಬಕ್ಕೆ ಕೇವಲ 200 ರೂ. ಎಂದು ಲೆಕ್ಕ ಹಿಡಿದರೂ ಒಂದು ಲಕ್ಷದ ತನಕ ಹಣ ಸಂಗ್ರಹವಾಗುತ್ತದೆ.
ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಗೋಶಾಲೆಗಳಿಗೆ ನೀಡುತ್ತಿರುವ ಅನುದಾನ ಕೂಡಾ ನಿಂತಿದೆ. ಆದ್ದರಿಂದ ಗೋಶಾಲೆಗಳನ್ನು ನಡೆಸುತ್ತಿರುವವರ ಪರಿಸ್ಥಿತಿ ಆರ್ಥಿಕವಾಗಿ ಬಹಳ ಗಂಭೀರವಾಗಿದೆ. ನಿಮ್ಮ ಈ ಒಂದು ಪ್ರಯತ್ನದಿಂದ ನಿಮ್ಮ ಕಾರ್ಯಕ್ರಮಕ್ಕೆ ಬಂದ ಅತಿಥಿಗಳಿಗೂ ಹಾಗೂ ನಿಮ್ಮ ಕುಟುಂಬಕ್ಕೂ ಗೋಮಾತೆಯ ಆಶೀರ್ವಾದ ಲಭಿಸುತ್ತದೆ. ಹಾಗೂ ಗೋಶಾಲೆಗೂ ಆರ್ಥಿಕವಾಗಿ ಸಹಾಯವಾಗುತ್ತದೆ. ಇದನ್ನು ಆದಷ್ಟು ಜನರಿಗೆ ಶೇರ್ ಮಾಡಿ, ಇದೊಂದು ದೊಡ್ಡ ಅಭಿಯಾನವಾಗಲಿ. ಜಯತು ಗೋಮಾತಾ!
ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಏಪ್ರಿಲ್ 15ರಿಂದ 17ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ…
ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭವಾಗಿದೆ. ಇದು ರೈತರಿಗೆ ನಿಖರ…
ವನ್ಯಜೀವಿಗಳಿಗೆ ಸಂತಾನಹರಣ ಚಿಂತನೆಗೆ ವಿರೋಧಿಸಿ ಚಾಮರಾಜನಗರದಲ್ಲಿ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.…
ಬಾಳೆಬರೆ ಘಾಟಿಯಲ್ಲಿ ಕಾಮಗಾರಿ ಹಿನ್ನೆಲೆ ವಾಹನ ಸಂಚಾರ ತಾತ್ಕಾಲಿಕ ನಿಷೇಧಿಸಲಾಗಿದೆ. ಪ್ರಯಾಣಿಕರು ಪರ್ಯಾಯ…
ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…
ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…