ಸುಧಾ ಮೂರ್ತಿಯವರಿಂದ ರಾಷ್ಟ್ರಪತಿಯವರಿಗೆ ವಿಶೇಷ ಗಿಫ್ಟ್….!

September 27, 2022
5:39 PM

ರಾಜ್ಯ ಪ್ರವಾಸದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ವಿದ್ಯಾಕಾಶಿ ಧಾರವಾಡಕ್ಕೆ ಆಗಮಿಸಿದ್ದರು. ಐಐಐಟಿ ಉದ್ಘಾಟನೆಯನ್ನು ಮಾಡಿದ ರಾಷ್ಟ್ರಪತಿ ಮುರ್ಮು ಅವರಿಗೆ ಸುಧಾ ಮೂರ್ತಿಯವರು ವಿಶೇಷವಾಗಿ ಕೌದಿ ಕೊಟ್ಟು ಗೌರವಿಸಿದ್ದಾರೆ.

Advertisement
Advertisement

ವೇದಿಕೆ ಮೇಲೆ ರಾಷ್ಟ್ರಪತಿ ಅವರಿಗೆ ಸ್ವಾಗತ ನೀಡಿದ ಸುಧಾ ಮೂರ್ತಿ ಅವರು, ಕೌದಿ ಜೊತೆ ರೇಷ್ಮೆ ಸೀರೆ ಕೂಡಾ ಕೊಟ್ಟಿದ್ದಾರೆ. ವಿಶೇಷ ಅಂದರೆ ಮೂರು ಸಾವಿರ ದೇವದಾಸಿಯರಿಂದ ತಯಾರಾದ ‘ಕೌದಿ’ ಯನ್ನು ರಾಷ್ಟ್ರಪತಿಗಳಿಗೆ ಗಿಫ್ಟ್ ಆಗಿ ಕೊಟ್ಟಿದ್ದಾರೆ. ರಾಯಚೂರಿನ ಮೂರು ಸಾವಿರ ದೇವದಾಸಿಯರು ಈ ಕೌದಿಯನ್ನು ತಯಾರು ಮಾಡಿದ್ದು, ಇವರನ್ನು ಸಮಾಜಕ್ಕೆ ಮರಳಿ ತರುವಲ್ಲಿ ಸುಧಾ ಮೂರ್ತಿ ಸಾಕಷ್ಟು ಪರಿಶ್ರಮ ಹಾಕಿದ್ದರು. ಅದಕ್ಕೆ ಆ ದೇವದಾಸಿಯರು ಇವರಿಗೆ ತಾವು ತಯಾರಿಸಿದ ಕೌದಿಯನ್ನು ಕೊಟ್ಟಿದ್ದಾರೆ.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರೆಂಟ್ ಹೊದ ಕೂಡ್ಲೆ ಬೊಬ್ಬೆ ಹೊಡೆಯೋದು ಯಾಕೆ..!?
May 25, 2025
9:29 AM
by: ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ
ಮಳೆ Update | ಕರಾವಳಿ ಜಿಲ್ಲೆಯಲ್ಲಿ ವ್ಯಾಪಕ ಮಳೆ | ಹಲವು ಕಡೆ 100 ಮಿಮೀಗಿಂತಲೂ ಅಧಿಕ ಮಳೆ | ಉಡುಪಿಯಲ್ಲಿ 164 ಮಿಮೀ ಮಳೆ |
May 25, 2025
9:07 AM
by: ದ ರೂರಲ್ ಮಿರರ್.ಕಾಂ
ಬಿತ್ತನೆ ಬೀಜ ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಕಠಿಣ ಕ್ರಮದ ಎಚ್ಚರಿಕೆ
May 25, 2025
6:13 AM
by: The Rural Mirror ಸುದ್ದಿಜಾಲ
ರೈತರು ಉತ್ತಮ ಇಳುವರಿ ಪಡೆಯಲು ಸಂಯುಕ್ತ ರಸಗೊಬ್ಬರ ಬಳಸುವಂತೆ ಕೃಷಿ ಇಲಾಖೆ ಸೂಚನೆ
May 25, 2025
6:05 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group