ಸುಧಾ ಮೂರ್ತಿಯವರಿಂದ ರಾಷ್ಟ್ರಪತಿಯವರಿಗೆ ವಿಶೇಷ ಗಿಫ್ಟ್….!

September 27, 2022
5:39 PM

ರಾಜ್ಯ ಪ್ರವಾಸದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ವಿದ್ಯಾಕಾಶಿ ಧಾರವಾಡಕ್ಕೆ ಆಗಮಿಸಿದ್ದರು. ಐಐಐಟಿ ಉದ್ಘಾಟನೆಯನ್ನು ಮಾಡಿದ ರಾಷ್ಟ್ರಪತಿ ಮುರ್ಮು ಅವರಿಗೆ ಸುಧಾ ಮೂರ್ತಿಯವರು ವಿಶೇಷವಾಗಿ ಕೌದಿ ಕೊಟ್ಟು ಗೌರವಿಸಿದ್ದಾರೆ.

Advertisement
Advertisement

ವೇದಿಕೆ ಮೇಲೆ ರಾಷ್ಟ್ರಪತಿ ಅವರಿಗೆ ಸ್ವಾಗತ ನೀಡಿದ ಸುಧಾ ಮೂರ್ತಿ ಅವರು, ಕೌದಿ ಜೊತೆ ರೇಷ್ಮೆ ಸೀರೆ ಕೂಡಾ ಕೊಟ್ಟಿದ್ದಾರೆ. ವಿಶೇಷ ಅಂದರೆ ಮೂರು ಸಾವಿರ ದೇವದಾಸಿಯರಿಂದ ತಯಾರಾದ ‘ಕೌದಿ’ ಯನ್ನು ರಾಷ್ಟ್ರಪತಿಗಳಿಗೆ ಗಿಫ್ಟ್ ಆಗಿ ಕೊಟ್ಟಿದ್ದಾರೆ. ರಾಯಚೂರಿನ ಮೂರು ಸಾವಿರ ದೇವದಾಸಿಯರು ಈ ಕೌದಿಯನ್ನು ತಯಾರು ಮಾಡಿದ್ದು, ಇವರನ್ನು ಸಮಾಜಕ್ಕೆ ಮರಳಿ ತರುವಲ್ಲಿ ಸುಧಾ ಮೂರ್ತಿ ಸಾಕಷ್ಟು ಪರಿಶ್ರಮ ಹಾಕಿದ್ದರು. ಅದಕ್ಕೆ ಆ ದೇವದಾಸಿಯರು ಇವರಿಗೆ ತಾವು ತಯಾರಿಸಿದ ಕೌದಿಯನ್ನು ಕೊಟ್ಟಿದ್ದಾರೆ.

Advertisement
Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೊಕ್ಕೋ ಧಾರಣೆ ಇಳಿಕೆ | ವಾರದಲ್ಲಿ 100 ರೂಪಾಯಿ ಕುಸಿತ ಕಂಡ ಕೊಕ್ಕೋ ಧಾರಣೆ |
May 8, 2024
1:55 PM
by: ದ ರೂರಲ್ ಮಿರರ್.ಕಾಂ
Karnataka Weather | 08-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ |
May 8, 2024
11:07 AM
by: ಸಾಯಿಶೇಖರ್ ಕರಿಕಳ
ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |
May 7, 2024
3:13 PM
by: ದ ರೂರಲ್ ಮಿರರ್.ಕಾಂ
ಮಲೆನಾಡು ಕಳೆದು ಹೋಗಿದೆ….! | ಯಾರಾದರೂ “ಮಲೆನಾಡಿಗೆ” ಈ ಮೊದಲಿನ “ಮಳೆಗಾಲ” ತಂದು ಕೊಡುವಿರಾ…. !
May 7, 2024
11:33 AM
by: ಪ್ರಬಂಧ ಅಂಬುತೀರ್ಥ

You cannot copy content of this page - Copyright -The Rural Mirror