ರಾಜ್ಯ ಪ್ರವಾಸದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ವಿದ್ಯಾಕಾಶಿ ಧಾರವಾಡಕ್ಕೆ ಆಗಮಿಸಿದ್ದರು. ಐಐಐಟಿ ಉದ್ಘಾಟನೆಯನ್ನು ಮಾಡಿದ ರಾಷ್ಟ್ರಪತಿ ಮುರ್ಮು ಅವರಿಗೆ ಸುಧಾ ಮೂರ್ತಿಯವರು ವಿಶೇಷವಾಗಿ ಕೌದಿ ಕೊಟ್ಟು ಗೌರವಿಸಿದ್ದಾರೆ.
ವೇದಿಕೆ ಮೇಲೆ ರಾಷ್ಟ್ರಪತಿ ಅವರಿಗೆ ಸ್ವಾಗತ ನೀಡಿದ ಸುಧಾ ಮೂರ್ತಿ ಅವರು, ಕೌದಿ ಜೊತೆ ರೇಷ್ಮೆ ಸೀರೆ ಕೂಡಾ ಕೊಟ್ಟಿದ್ದಾರೆ. ವಿಶೇಷ ಅಂದರೆ ಮೂರು ಸಾವಿರ ದೇವದಾಸಿಯರಿಂದ ತಯಾರಾದ ‘ಕೌದಿ’ ಯನ್ನು ರಾಷ್ಟ್ರಪತಿಗಳಿಗೆ ಗಿಫ್ಟ್ ಆಗಿ ಕೊಟ್ಟಿದ್ದಾರೆ. ರಾಯಚೂರಿನ ಮೂರು ಸಾವಿರ ದೇವದಾಸಿಯರು ಈ ಕೌದಿಯನ್ನು ತಯಾರು ಮಾಡಿದ್ದು, ಇವರನ್ನು ಸಮಾಜಕ್ಕೆ ಮರಳಿ ತರುವಲ್ಲಿ ಸುಧಾ ಮೂರ್ತಿ ಸಾಕಷ್ಟು ಪರಿಶ್ರಮ ಹಾಕಿದ್ದರು. ಅದಕ್ಕೆ ಆ ದೇವದಾಸಿಯರು ಇವರಿಗೆ ತಾವು ತಯಾರಿಸಿದ ಕೌದಿಯನ್ನು ಕೊಟ್ಟಿದ್ದಾರೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…