ರಾಜ್ಯ ಪ್ರವಾಸದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ವಿದ್ಯಾಕಾಶಿ ಧಾರವಾಡಕ್ಕೆ ಆಗಮಿಸಿದ್ದರು. ಐಐಐಟಿ ಉದ್ಘಾಟನೆಯನ್ನು ಮಾಡಿದ ರಾಷ್ಟ್ರಪತಿ ಮುರ್ಮು ಅವರಿಗೆ ಸುಧಾ ಮೂರ್ತಿಯವರು ವಿಶೇಷವಾಗಿ ಕೌದಿ ಕೊಟ್ಟು ಗೌರವಿಸಿದ್ದಾರೆ.
ವೇದಿಕೆ ಮೇಲೆ ರಾಷ್ಟ್ರಪತಿ ಅವರಿಗೆ ಸ್ವಾಗತ ನೀಡಿದ ಸುಧಾ ಮೂರ್ತಿ ಅವರು, ಕೌದಿ ಜೊತೆ ರೇಷ್ಮೆ ಸೀರೆ ಕೂಡಾ ಕೊಟ್ಟಿದ್ದಾರೆ. ವಿಶೇಷ ಅಂದರೆ ಮೂರು ಸಾವಿರ ದೇವದಾಸಿಯರಿಂದ ತಯಾರಾದ ‘ಕೌದಿ’ ಯನ್ನು ರಾಷ್ಟ್ರಪತಿಗಳಿಗೆ ಗಿಫ್ಟ್ ಆಗಿ ಕೊಟ್ಟಿದ್ದಾರೆ. ರಾಯಚೂರಿನ ಮೂರು ಸಾವಿರ ದೇವದಾಸಿಯರು ಈ ಕೌದಿಯನ್ನು ತಯಾರು ಮಾಡಿದ್ದು, ಇವರನ್ನು ಸಮಾಜಕ್ಕೆ ಮರಳಿ ತರುವಲ್ಲಿ ಸುಧಾ ಮೂರ್ತಿ ಸಾಕಷ್ಟು ಪರಿಶ್ರಮ ಹಾಕಿದ್ದರು. ಅದಕ್ಕೆ ಆ ದೇವದಾಸಿಯರು ಇವರಿಗೆ ತಾವು ತಯಾರಿಸಿದ ಕೌದಿಯನ್ನು ಕೊಟ್ಟಿದ್ದಾರೆ.
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…