ರಾಜ್ಯ ಪ್ರವಾಸದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ವಿದ್ಯಾಕಾಶಿ ಧಾರವಾಡಕ್ಕೆ ಆಗಮಿಸಿದ್ದರು. ಐಐಐಟಿ ಉದ್ಘಾಟನೆಯನ್ನು ಮಾಡಿದ ರಾಷ್ಟ್ರಪತಿ ಮುರ್ಮು ಅವರಿಗೆ ಸುಧಾ ಮೂರ್ತಿಯವರು ವಿಶೇಷವಾಗಿ ಕೌದಿ ಕೊಟ್ಟು ಗೌರವಿಸಿದ್ದಾರೆ.
ವೇದಿಕೆ ಮೇಲೆ ರಾಷ್ಟ್ರಪತಿ ಅವರಿಗೆ ಸ್ವಾಗತ ನೀಡಿದ ಸುಧಾ ಮೂರ್ತಿ ಅವರು, ಕೌದಿ ಜೊತೆ ರೇಷ್ಮೆ ಸೀರೆ ಕೂಡಾ ಕೊಟ್ಟಿದ್ದಾರೆ. ವಿಶೇಷ ಅಂದರೆ ಮೂರು ಸಾವಿರ ದೇವದಾಸಿಯರಿಂದ ತಯಾರಾದ ‘ಕೌದಿ’ ಯನ್ನು ರಾಷ್ಟ್ರಪತಿಗಳಿಗೆ ಗಿಫ್ಟ್ ಆಗಿ ಕೊಟ್ಟಿದ್ದಾರೆ. ರಾಯಚೂರಿನ ಮೂರು ಸಾವಿರ ದೇವದಾಸಿಯರು ಈ ಕೌದಿಯನ್ನು ತಯಾರು ಮಾಡಿದ್ದು, ಇವರನ್ನು ಸಮಾಜಕ್ಕೆ ಮರಳಿ ತರುವಲ್ಲಿ ಸುಧಾ ಮೂರ್ತಿ ಸಾಕಷ್ಟು ಪರಿಶ್ರಮ ಹಾಕಿದ್ದರು. ಅದಕ್ಕೆ ಆ ದೇವದಾಸಿಯರು ಇವರಿಗೆ ತಾವು ತಯಾರಿಸಿದ ಕೌದಿಯನ್ನು ಕೊಟ್ಟಿದ್ದಾರೆ.
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…