ಕರ್ನಾಟಕವು ತನ್ನ ರಾಗಿ ಉತ್ಪಾದನೆಯನ್ನು ಹೆಚ್ಚಿಸಬೇಕು ಮತ್ತು ಸ್ಟಾರ್ಟಪ್ಗಳ ಮೂಲಕ ಉತ್ಪನ್ನಗಳ ಮಾರುಕಟ್ಟೆಯನ್ನು ಹೆಚ್ಚಿಸಲು ಹೈದರಾಬಾದ್ನಲ್ಲಿರುವ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮಿಲೆಟ್ಸ್ ನೊಂದಿಗೆ ಒಪ್ಪಂದ ಮಾಡಿಕೊಳ್ಳಬೇಕು ಎಂದು ಕೇಂದ್ರ ಆಹಾರ ಸಾರ್ವಜನಿಕ ವಿತರಣಾ ಕಾರ್ಯದರ್ಶಿ ಸುಧಾಂಶು ಪಾಂಡೆ ಅವರು ಹೇಳಿದರು.
2023 ಅನ್ನು ಅಂತಾರಾಷ್ಟ್ರೀಯ ರಾಗಿ ವರ್ಷ ಎಂದು ಘೋಷಿಸಲಾಗಿರುವುದರಿಂದ ಮತ್ತು ಕರ್ನಾಟಕವು ರಾಗಿಯ ದೊಡ್ಡ ಉತ್ಪಾದಕರಾಗಿರುವುದರಿಂದ ಅದು ತನ್ನ ಉತ್ಪನ್ನಗಳನ್ನು ಹೆಚ್ಚಿಸಬೇಕು. ಈ ಮೂಲಕ ಇತರ ರಾಜ್ಯಗಳ ರಾಗಿ ಅಗತ್ಯಗಳನ್ನು ಕರ್ನಾಟಕವೂ ಪೂರೈಸಬಹುದು ಎಂದ ಅವರು ನಿರ್ವಹಣೆ ಮತ್ತು ಸಾಗಣೆ ವೆಚ್ಚವನ್ನು ಕೇಂದ್ರ ನೋಡಿಕೊಳ್ಳುತ್ತದೆ ಎಂದು ಭರವಸೆ ನೀಡಿದರು.
ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಸ್ಥಳಿಯ ಭತ್ತದ ಖರೀದಿಗೆ ಅನುಮೋದನೆ ನೀಡಿದ ಕಾರ್ಯದರ್ಶಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.ಇದು ಸ್ಥಳಿಯರಿಗೆ ಧ್ವನಿಯಾಗಲು ಮತ್ತು ಬಡವರಿಗೆ ಅವರ ಆಯ್ಕೆಯ ಊಟವನ್ನು ಖಚಿತಪಡಿಸಿಕೊಳ್ಳಲು ಇದು ಒಂದು ದೊಡ್ಡ ಹೆಜ್ಜೆಯಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…