ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ ಸಾವಯುವ ಕೃಷಿ ಮೂಲಕ ಕಬ್ಬು ಬೆಳೆದು ಯಶಸ್ವಿಯಾಗಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕಿ ಬಾತ್ ಕಾರ್ಯಕ್ರಮದಿಂದ ಪ್ರೇರಣೆಗೊಂಡು ಚಾಮರಾಜನಗರ ಜೆಲ್ಲೆ ಗೂಳಿಪುರದ ಬಿ. ನಂದೀಶ್ ಸ್ವಾವಲಂಬಿ ಬದುಕು ಕಟ್ಟಿಕೊಂಡು ಯುವಕರಿಗೆ ಮಾದರಿಯಾಗಿದ್ದಾರೆ. ಕಳೆದ ಏಳೆಂಟು ವರ್ಷದಿಂದ ಸಾವಯುವ ಕೃಷಿಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಕಬ್ಬಿನ ಉತ್ಪನ್ನಗಳಿಗೆ ತಮ್ಮದೇ ಬ್ರ್ಯಾಂಡ್ ಸೃಷ್ಟಿಸಿ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಿಸಿಕೊಂಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಆತ್ಮ ನಿರ್ಭರ ಯೋಜನೆಯಿಂದ ಪ್ರೇರಣೆಗೊಂಡು ಸಾವಯವ ಕೃಷಿಯಲ್ಲಿ ತೊಡಗಿಸಿಕೊಂಡಿದ್ದು, ಸ್ವಾವಲಂಬಿ ಬದುಕು ಕಟ್ಟಿಕೊಂಡಿರುವುದಾಗಿ ಬಿ. ನಂದೀಶ್ ಹೇಳುತ್ತಾರೆ.
ಸಾವಯುವ ಕೃಷಿಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಕಬ್ಬಿನ ಉತ್ಪನ್ನಗಳಿಗೆ ತಮ್ಮದೇ ಬ್ರ್ಯಾಂಡ್ ಸೃಷ್ಟಿಸಿ ಮಾರಾಟ ಮಾಡುತ್ತಿರುವ ನಂದೀಶ್ ಅವರಿಂದ ಹಲವಾರು ಮಂದಿ ಬೆಲ್ಲ ಖರೀದಿ ಮಾಡುತ್ತಾರೆ. ಸಾವಯುವ ಕೃಷಿಯಲ್ಲಿ ಬೆಳೆದ ಕಬ್ಬಿನಿಂದ ತಯಾರಿಸಿದ ಬೆಲ್ಲ ರಾಸಾಯನಿಕ ಮುಕ್ತವಾಗಿದ್ದು, ಹೆಚ್ಚು ರುಚಿಕರವಾಗಿದೆ. ಹಲವು ವರ್ಷಗಳಿಂದ ಇಲ್ಲಿಯೇ ಬೆಲ್ಲ ಖರೀದಿ ಮಾಡುತ್ತಿರುವುದಾಗಿ ಎಂದು ಗ್ರಾಹಕರಾದ ಪುಷ್ಪಾ ಹೇಳುತ್ತಾರೆ. ವಿಷಮುಕ್ತ ಆಹಾರ ನೀಡುವ ಉದ್ದೇಶದಿಂದ ನಂದೀಶ್ ಸಾವಯವ ಕೃಷಿ ಮೂಲಕ ಬೆಲ್ಲ ತಯಾರಿಸಿ ಮಾರಾಟ ಮಾಡುತ್ತಿರುವುದು ಹೆಮ್ಮೆಯ ಸಂಗತಿ ಎನ್ನುತ್ತಾರೆ ಸ್ಥಳೀಯರಾದ ಮದ್ದೂರು ದೊರೆಸ್ವಾಮಿ.
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್ಶಿಪ್ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್ 3ರಿಂದ ತೋಟದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…
ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…
ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭದ್ರಾ ಹಾಗೂ ನೇತ್ರಾವತಿ, ಕುಮಾರಧಾರಾ…
ಶಿರಾಡಿ ಘಾಟ್ನ ಎಡಕುಮರಿ–ಶಿರಿಬಾಗಿಲು ನಡುವೆ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪರಿಹಾರ…