Advertisement
MIRROR FOCUS

ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ

Share

ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ ಸಾವಯುವ ಕೃಷಿ ಮೂಲಕ ಕಬ್ಬು ಬೆಳೆದು ಯಶಸ್ವಿಯಾಗಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕಿ ಬಾತ್ ಕಾರ್ಯಕ್ರಮದಿಂದ ಪ್ರೇರಣೆಗೊಂಡು ಚಾಮರಾಜನಗರ ಜೆಲ್ಲೆ ಗೂಳಿಪುರದ ಬಿ. ನಂದೀಶ್ ಸ್ವಾವಲಂಬಿ ಬದುಕು ಕಟ್ಟಿಕೊಂಡು ಯುವಕರಿಗೆ ಮಾದರಿಯಾಗಿದ್ದಾರೆ. ಕಳೆದ ಏಳೆಂಟು ವರ್ಷದಿಂದ ಸಾವಯುವ ಕೃಷಿಯಲ್ಲಿ ತೊಡಗಿಸಿಕೊಳ್ಳುವ ಮೂಲಕ   ಕಬ್ಬಿನ ಉತ್ಪನ್ನಗಳಿಗೆ ತಮ್ಮದೇ ಬ್ರ್ಯಾಂಡ್ ಸೃಷ್ಟಿಸಿ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಿಸಿಕೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಆತ್ಮ ನಿರ್ಭರ ಯೋಜನೆಯಿಂದ ಪ್ರೇರಣೆಗೊಂಡು ಸಾವಯವ ಕೃಷಿಯಲ್ಲಿ ತೊಡಗಿಸಿಕೊಂಡಿದ್ದು, ಸ್ವಾವಲಂಬಿ ಬದುಕು ಕಟ್ಟಿಕೊಂಡಿರುವುದಾಗಿ  ಬಿ. ನಂದೀಶ್ ಹೇಳುತ್ತಾರೆ.

ಸಾವಯುವ ಕೃಷಿಯಲ್ಲಿ ತೊಡಗಿಸಿಕೊಳ್ಳುವ ಮೂಲಕ   ಕಬ್ಬಿನ ಉತ್ಪನ್ನಗಳಿಗೆ ತಮ್ಮದೇ ಬ್ರ್ಯಾಂಡ್ ಸೃಷ್ಟಿಸಿ ಮಾರಾಟ ಮಾಡುತ್ತಿರುವ ನಂದೀಶ್‌ ಅವರಿಂದ ಹಲವಾರು ಮಂದಿ ಬೆಲ್ಲ ಖರೀದಿ ಮಾಡುತ್ತಾರೆ. ಸಾವಯುವ ಕೃಷಿಯಲ್ಲಿ ಬೆಳೆದ ಕಬ್ಬಿನಿಂದ ತಯಾರಿಸಿದ ಬೆಲ್ಲ ರಾಸಾಯನಿಕ ಮುಕ್ತವಾಗಿದ್ದು, ಹೆಚ್ಚು ರುಚಿಕರವಾಗಿದೆ. ಹಲವು ವರ್ಷಗಳಿಂದ ಇಲ್ಲಿಯೇ ಬೆಲ್ಲ ಖರೀದಿ ಮಾಡುತ್ತಿರುವುದಾಗಿ ಎಂದು ಗ್ರಾಹಕರಾದ ಪುಷ್ಪಾ ಹೇಳುತ್ತಾರೆ. ವಿಷಮುಕ್ತ ಆಹಾರ ನೀಡುವ ಉದ್ದೇಶದಿಂದ ನಂದೀಶ್ ಸಾವಯವ ಕೃಷಿ ಮೂಲಕ ಬೆಲ್ಲ ತಯಾರಿಸಿ ಮಾರಾಟ ಮಾಡುತ್ತಿರುವುದು ಹೆಮ್ಮೆಯ ಸಂಗತಿ ಎನ್ನುತ್ತಾರೆ   ಸ್ಥಳೀಯರಾದ ಮದ್ದೂರು ದೊರೆಸ್ವಾಮಿ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

14 hours ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

2 days ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

2 days ago

ಹವಾಮಾನ ವರದಿ| 10-05-2026 | ರಾಜ್ಯದಲ್ಲಿ ಮಳೆ ಕ್ಷೀಣಿಸುವ ಸೂಚನೆ | ಮೇ 15ರಿಂದ ಮುಂಗಾರು ಮಾರುತ ಚಟುವಟಿಕೆ ಚುರುಕು ಸಾಧ್ಯತೆ

ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ…

4 days ago

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ

ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…

6 days ago