Advertisement
MIRROR FOCUS

ಕಬ್ಬು ಪೂರೈಸಿದ ರೈತರಿಗೆ 15 ದಿನದೊಳಗೆ ಸಕ್ಕರೆ ಕಾರ್ಖಾನೆಗಳು ಹಣ ಪಾವತಿಸುವಂತೆ ಮಂಡ್ಯ  ಜಿಲ್ಲಾಧಿಕಾರಿ ಸೂಚನೆ

Share

ಮಂಡ್ಯದಲ್ಲಿ ಸಕ್ಕರೆ ಕಾರ್ಖಾನೆಗಳು  ಕಬ್ಬು ಸರಬರಾಜು ಮಾಡುವ ರೈತರಿಗೆ 15 ದಿನದೊಳಗೆ ಹಣ ಪಾವತಿಸುವಂತೆ ಜಿಲ್ಲಾಧಿಕಾರಿ ಡಾ ಕುಮಾರ ಸೂಚಿಸಿದ್ದಾರೆ.

ಸಕ್ಕರೆ ಕಾರ್ಖಾನೆಗಳು ಹಾಗೂ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾತನಾಡಿದ ಅವರು,  ಕಳೆದ ಸಾಲಿನಲ್ಲಿ ನಿಗದಿತ ಅವಧಿಯಲ್ಲಿ ಹಣ ಪಾವತಿ ಮಾಡಿಲ್ಲ್ಲ ಎಂದು ರೈತರು ದೂರುಗಳನ್ನು ಸಲ್ಲಿಸಿದ್ದು, ಈ ಬಾರಿ ಇದಕ್ಕೆ ಆಸ್ಪದ ನೀಡದಂತೆ ತಿಳಿಸಿದ್ದಾರೆ.  ಸಕ್ಕರೆ ಆಯುಕ್ತರು ನೀಡುವ ದಿನಾಂಕದಂದು ಎಲ್ಲಾ ಸಕ್ಕರೆ ಕಾರ್ಖಾನೆಗಳು ಕಬ್ಬು ನುರಿಸುವ ಕೆಲಸಕ್ಕೆ ಚಾಲನೆ ನೀಡಬೇಕು ಎಂದು ನಿರ್ದೇಶನ ನೀಡಿದ್ದಾರೆ.  ಸಕ್ಕರೆ ಕಾರ್ಖಾನೆ ಮಾಲೀಕರು ತಮ್ಮ ವ್ಯಾಪ್ತಿಗೆ ನಿಗದಿಪಡಿಸಿರುವ ಕಬ್ಬನ್ನು ಮಾತ್ರ ಕಟಾವು ಮಾಡಲು ಅವಕಾಶವಿರುತ್ತದೆ. ಇದನ್ನು ಮನದಟ್ಟು ಮಾಡಿಕೊಂಡು ಕಾರ್ಖಾನೆಗಳಲ್ಲಿ ಸಣ್ಣ ಪುಟ್ಟ ಆಂತರಿಕ ತೊಂದರೆಗಳಿದ್ದಲ್ಲಿ ಈಗಲೇ ಸರಿಪಡಿಸಿಕೊಳ್ಳಿ ಎಂದು ಸೂಚಿಸಿದ್ದಾರೆ.  ಮೈ ಶುಗರ್ ಸಕ್ಕರೆ ಕಾರ್ಖಾನೆಯು 4 ಲಕ್ಷದ 20 ಸಾವಿರ ಮೆಟ್ರಿಕ್ ಟನ್ ಕಬ್ಬು ನುರಿಸುವ ಗುರಿ ಹೊಂದಿದೆ.  ಪ್ರತಿ ದಿನ 4000ಮೆಟ್ರಿಕ್ ಟನ್ ಕಬ್ಬು ನುರಿಸುವ ಸಾಮರ್ಥ್ಯವಿದೆ ಎಂದು ಸಕ್ಕರೆ ಕಾರ್ಖಾನೆಯ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

16 minutes ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

31 minutes ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

1 day ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

2 days ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

3 days ago