ಉತ್ತರ ಕರ್ನಾಟಕದಲ್ಲಿ ನೀರಾವರಿ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಸಲಹೆ

December 19, 2024
6:59 AM

ನೀರಾವರಿ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ರಾಜ್ಯ ಸರ್ಕಾರಕ್ಕೆ ಹಣಕಾಸಿನ ಸಮಸ್ಯೆ ಇದ್ದರೆ ಬಾಂಡ್ ಬಿಡುಗಡೆ ಮಾಡುವ ಮೂಲಕ ಸಾರ್ವಜನಿಕರಿಂದ ಹಣ ಪಡೆಯುವಂತೆ ಆಡಳಿತ ಪಕ್ಷದ ಶಾಸಕ ಲಕ್ಷ್ಮಣ ಸವದಿ ವಿಧಾನಸಭೆ ಸಭೆಯಲ್ಲಿ ಸಲಹೆ ನೀಡಿದ್ದಾರೆ.

Advertisement
Advertisement
Advertisement
Advertisement

ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತ ವಿಶೇಷ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಾಂಡ್ ಮೂಲಕ ಹಣ ಸಂಗ್ರಹಿಸಿ ಮೂರು ವರ್ಷದಲ್ಲಿ ನೀರಾವರಿ ಯೋಜನೆ ಅನುಷ್ಠಾನಗೊಳಿಸಿ ಎಂದು ಮನವಿ ಮಾಡಿದ್ದಾರೆ. ಇದೇ ವೇಳೆ, ಕೇಂದ್ರ ಸರ್ಕಾರದ ಎಥೆನಾಲ್ ನೀತಿಯಿಂದ ಸಕ್ಕರೆ ಕಾರ್ಖಾನೆಗಳಿಗೆ ಅನುಕೂಲವಾಗಿದೆ. ಆದರೆ ನ್ಯೂನ್ಯತೆ ಸರಿಪಡಿಸಬೇಕು ಎಂದು ಅವರು ತಿಳಿಸಿದ್ದಾರೆ. ಎಥೆನಾಲ್ ಲಾಭಾಂಶ ಕಬ್ಬು ಬೆಳೆಗಾರರಿಗೂ ಸಿಗದೆ, ಪೆಟ್ರೋಲ್ ಬಳಸುವ ಗ್ರಾಹಕರಿಗೂ ಸಿಗದೇ ಮಧ್ಯವರ್ತಿಗಳ ಪಾಲಾಗುತ್ತಿದೆ. ಸರ್ಕಾರ ಕಬ್ಬು ಬೆಳೆಗಾರರಿಗೆ ಪ್ರೋತ್ಸಾಹ  ನೀಡಬೇಕು ಎಂದು ಸದನದಲ್ಲಿ ಒತ್ತಾಯಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |
March 3, 2025
11:46 AM
by: ಸಾಯಿಶೇಖರ್ ಕರಿಕಳ
ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ
March 3, 2025
7:42 AM
by: The Rural Mirror ಸುದ್ದಿಜಾಲ
Weather Update | ಕೆಲವು ಕಡೆ ಮಳೆ ಸಾಧ್ಯತೆ | ಕರಾವಳಿ ಜಿಲ್ಲೆಗೆ ಇಂದೂ ಹೀಟ್‌ವೇವ್‌ ಎಚ್ಚರಿಕೆ |
March 3, 2025
7:28 AM
by: The Rural Mirror ಸುದ್ದಿಜಾಲ
ಕುಂಭಮೇಳ | ಆ ಪ್ರಯಾಣದಲ್ಲಿ ಕಂಡದ್ದು ಏನೇನು..? ಅದೊಂದು ಸಿಹಿ ನಮಗೂ ಹೊಸದು…!
March 3, 2025
7:06 AM
by: ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

You cannot copy content of this page - Copyright -The Rural Mirror