Advertisement
The Rural Mirror ಫಾಲೋಅಪ್

ಸುಳ್ಯದ ವಿದ್ಯುತ್‌ ಸಮಸ್ಯೆ | 110 ಕೆವಿ ವಿದ್ಯುತ್‌ ಸಬ್‌ ಸ್ಟೇಶನ್‌ 5 ಹೇಳಿಕೆಗಳು….! | ಸುಳ್ಯದ ವಿದ್ಯುತ್‌ ಸಮಸ್ಯೆ ಬಗ್ಗೆ ಮಾಧ್ಯಮಗಳು ಹೇಳುವುದು ಸುಳ್ಳೋ….? ಹೇಳಿಕೆಗಳು ಸುಳ್ಳೋ ? |

Share

ಸುಳ್ಯದ ವಿದ್ಯುತ್‌ ಸಮಸ್ಯೆ ಪ್ರತೀ ವರ್ಷವೂ ಚರ್ಚೆಯಾಗುತ್ತದೆ. ಆದರೆ ಪರಿಹಾರ ಮಾತ್ರಾ ಶೂನ್ಯ. ಈ ಬಾರಿಯೂ ಸುಳ್ಯ ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿ ವಿದ್ಯುತ್‌ ಸಮಸ್ಯೆ ತಲೆದೋರಿದೆ. ಮಳೆಗಾಲದ ಈ ಅವಧಿಯಲ್ಲಿ ಗ್ರಾಮೀಣ ಭಾಗದಲ್ಲಿ ಎರಡು-ಮೂರು ದಿನಗಳ ಕಾಲ ಕತ್ತಲೆಯಲ್ಲಿ ಕಳೆಯುತ್ತದೆ. ಈ ನಡುವೆಯೇ ಸುಳ್ಯದ  110 ಕೆವಿ ಸಬ್‌ ಸ್ಟೇಶನ್‌ ಬಗ್ಗೆಯೂ ಚರ್ಚೆಯಾಗಿದೆ. ಇದೀಗ ಸುಳ್ಯದ ಮಾಧ್ಯಮಗಳು ಹೇಳುವುದು ಸುಳ್ಳೋ ಅಥವಾ ಹೇಳಿಕೆಗಳು ಸುಳ್ಳೋ ? ಎಂದು ಸಾರ್ವಜನಿಕರು ಪ್ರಶ್ನೆ ಮಾಡುವಂತಾಗಿದೆ. ಮಾಧ್ಯಮಗಳೂ ಏಕೆ ಇಂತಹ ಹೇಳಿಕೆಗಳನ್ನು ಪ್ರಶ್ನಿಸುವುದಿಲ್ಲ ಎಂದು ವಿದ್ಯುತ್‌ ಬಳಕೆದಾರರು ಕೇಳುತ್ತಾರೆ.

ಸುಳ್ಯದ ವಿದ್ಯುತ್‌ ಸಮಸ್ಯೆಗೆ ಏಕೆ ಮುಕ್ತಿ ಸಿಗುತ್ತಿಲ್ಲ ? ಹೀಗೆಂದು ಸುಳ್ಯದ ಜನರು ಕೇಳುತ್ತಾರೆ. ಇದಕ್ಕೆ ಉತ್ತರ 110 ಕೆವಿ ವಿದ್ಯುತ್‌ ಸಬ್‌ ಸ್ಟೇಶನ್‌ ಆದ ಕೂಡಲೇ ಎಂದು ಮೆಸ್ಕಾಂ ಮೂಲಗಳು ಹೇಳುತ್ತವೆ. ಪ್ರತೀ ಮಳೆಗಾಲವು ಕೂಡಾ ಅಲ್ಲಲ್ಲಿ ವಿದ್ಯುತ್‌ ತಂತಿ ತುಂಡಾಗುವುದೂ ಸೇರಿದಂತೆ ಮರದ ಗೆಲ್ಲು ತಾಗುವುದರಿಂದ ಟ್ರಿಪ್‌ ಆಗಿ ವಿದ್ಯುತ್‌ ಕಡಿತ ಉಂಟಾಗುತ್ತದೆ. ಗ್ರಾಮೀಣ ಭಾಗದಲ್ಲಿ ಮರ ಬಿದ್ದು ಕಂಬ ತುಂಡಾಗಿ ವಿದ್ಯುತ್‌ ಸರಬರಾಜು ಕಡಿತವಾಗುತ್ತದೆ. ಹೀಗಾಗಿ ಸುಳ್ಯಕ್ಕೆ ವಿದ್ಯುತ್‌ ಪ್ರತೀ ಮಳೆಗಾಲವೂ ಸಮಸ್ಯೆಯೇ ಆಗಿದೆ. ಆದರೆ 110 ಕೆವಿ ವಿದ್ಯುತ್‌ ಸಬ್‌ ಸ್ಟೇಶನ್‌ ಆದರೆ ಸುಳ್ಯದವರೆಗಿನ ವಿದ್ಯುತ್‌ ಸರಬರಾಜು ಯಾವುದೇ ತಡೆ ಇಲ್ಲದೆ ಬರಲು ಸಾಧ್ಯವಿದೆ ಎನ್ನುವುದು  ಮೆಸ್ಕಾಂ ಮೂಲಗಳ ಅಭಿಪ್ರಾಯ.

ಹಾಗಿದ್ದರೆ 110 ಕೆವಿ ವಿದ್ಯುತ್‌ ಸಬ್‌ ಸ್ಟೇಶನ್‌ ಕೆಲಸ ಏನಾಗಿದೆ ಎಂದು ಕೇಳಿದರೆ ಕಳೆದ 3 ವರ್ಷಗಳಿಂದ ಹೇಳಿಕೆಗಳು ಬರುತ್ತವೆ. ಆದರೆ ಪ್ರಗತಿ ಕಾಣುತ್ತಿಲ್ಲ ಎಂದು ಸಾರ್ವಜನಿಕರು ಹೇಳುತ್ತಾರೆ. ಮಾಧ್ಯಮಗಳು ಈ ಬಗ್ಗೆ ಪ್ರಶ್ನಿಸಿದರೆ “ಮಾಧ್ಯಮಗಳು ಆದದ್ದು ಬರೆಯುತ್ತಿಲ್ಲ ಎನ್ನುವ ಆರೋಪ” ಕೇಳಿಬರುತ್ತದೆ. ಹಾಗಿದ್ದರೆ ಕಳೆದ ಮೂರು ವರ್ಷದಲ್ಲಿ 110 ಕೆವಿ ವಿದ್ಯುತ್‌ ಸಬ್‌ ಸ್ಟೇಶನ್‌ ಸಂಬಂಧಿಸಿದ ಹೇಳಿಕೆಗಳು ಇಲ್ಲಿದೆ. ಮಾಧ್ಯಮಗಳು ಹೇಳುವುದು, ಬರೆಯುವುದು ಸುಳ್ಳೋ ಅಥವಾ ಈ ಹೇಳಿಕೆಗಳು ಸುಳ್ಳೋ ಎಂದು ಜನರು ಪ್ರಶ್ನಿಸುವಂತಾಗಿದೆ.

2019 ಮೇ 27….

14 ಜನವರಿ 2020….

23 ಜನವರಿ 2020….

2020 ಮೇ 17…..

2022 ಮೇ 12….

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

3 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

5 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

6 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

8 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

19 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

22 hours ago