Advertisement
The Rural Mirror ಫಾಲೋಅಪ್

ಸುಳ್ಯದ ವಿದ್ಯುತ್‌ ಸಮಸ್ಯೆ | 110 ಕೆವಿ ವಿದ್ಯುತ್‌ ಸಬ್‌ ಸ್ಟೇಶನ್‌ 5 ಹೇಳಿಕೆಗಳು….! | ಸುಳ್ಯದ ವಿದ್ಯುತ್‌ ಸಮಸ್ಯೆ ಬಗ್ಗೆ ಮಾಧ್ಯಮಗಳು ಹೇಳುವುದು ಸುಳ್ಳೋ….? ಹೇಳಿಕೆಗಳು ಸುಳ್ಳೋ ? |

Share

ಸುಳ್ಯದ ವಿದ್ಯುತ್‌ ಸಮಸ್ಯೆ ಪ್ರತೀ ವರ್ಷವೂ ಚರ್ಚೆಯಾಗುತ್ತದೆ. ಆದರೆ ಪರಿಹಾರ ಮಾತ್ರಾ ಶೂನ್ಯ. ಈ ಬಾರಿಯೂ ಸುಳ್ಯ ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿ ವಿದ್ಯುತ್‌ ಸಮಸ್ಯೆ ತಲೆದೋರಿದೆ. ಮಳೆಗಾಲದ ಈ ಅವಧಿಯಲ್ಲಿ ಗ್ರಾಮೀಣ ಭಾಗದಲ್ಲಿ ಎರಡು-ಮೂರು ದಿನಗಳ ಕಾಲ ಕತ್ತಲೆಯಲ್ಲಿ ಕಳೆಯುತ್ತದೆ. ಈ ನಡುವೆಯೇ ಸುಳ್ಯದ  110 ಕೆವಿ ಸಬ್‌ ಸ್ಟೇಶನ್‌ ಬಗ್ಗೆಯೂ ಚರ್ಚೆಯಾಗಿದೆ. ಇದೀಗ ಸುಳ್ಯದ ಮಾಧ್ಯಮಗಳು ಹೇಳುವುದು ಸುಳ್ಳೋ ಅಥವಾ ಹೇಳಿಕೆಗಳು ಸುಳ್ಳೋ ? ಎಂದು ಸಾರ್ವಜನಿಕರು ಪ್ರಶ್ನೆ ಮಾಡುವಂತಾಗಿದೆ. ಮಾಧ್ಯಮಗಳೂ ಏಕೆ ಇಂತಹ ಹೇಳಿಕೆಗಳನ್ನು ಪ್ರಶ್ನಿಸುವುದಿಲ್ಲ ಎಂದು ವಿದ್ಯುತ್‌ ಬಳಕೆದಾರರು ಕೇಳುತ್ತಾರೆ.

ಸುಳ್ಯದ ವಿದ್ಯುತ್‌ ಸಮಸ್ಯೆಗೆ ಏಕೆ ಮುಕ್ತಿ ಸಿಗುತ್ತಿಲ್ಲ ? ಹೀಗೆಂದು ಸುಳ್ಯದ ಜನರು ಕೇಳುತ್ತಾರೆ. ಇದಕ್ಕೆ ಉತ್ತರ 110 ಕೆವಿ ವಿದ್ಯುತ್‌ ಸಬ್‌ ಸ್ಟೇಶನ್‌ ಆದ ಕೂಡಲೇ ಎಂದು ಮೆಸ್ಕಾಂ ಮೂಲಗಳು ಹೇಳುತ್ತವೆ. ಪ್ರತೀ ಮಳೆಗಾಲವು ಕೂಡಾ ಅಲ್ಲಲ್ಲಿ ವಿದ್ಯುತ್‌ ತಂತಿ ತುಂಡಾಗುವುದೂ ಸೇರಿದಂತೆ ಮರದ ಗೆಲ್ಲು ತಾಗುವುದರಿಂದ ಟ್ರಿಪ್‌ ಆಗಿ ವಿದ್ಯುತ್‌ ಕಡಿತ ಉಂಟಾಗುತ್ತದೆ. ಗ್ರಾಮೀಣ ಭಾಗದಲ್ಲಿ ಮರ ಬಿದ್ದು ಕಂಬ ತುಂಡಾಗಿ ವಿದ್ಯುತ್‌ ಸರಬರಾಜು ಕಡಿತವಾಗುತ್ತದೆ. ಹೀಗಾಗಿ ಸುಳ್ಯಕ್ಕೆ ವಿದ್ಯುತ್‌ ಪ್ರತೀ ಮಳೆಗಾಲವೂ ಸಮಸ್ಯೆಯೇ ಆಗಿದೆ. ಆದರೆ 110 ಕೆವಿ ವಿದ್ಯುತ್‌ ಸಬ್‌ ಸ್ಟೇಶನ್‌ ಆದರೆ ಸುಳ್ಯದವರೆಗಿನ ವಿದ್ಯುತ್‌ ಸರಬರಾಜು ಯಾವುದೇ ತಡೆ ಇಲ್ಲದೆ ಬರಲು ಸಾಧ್ಯವಿದೆ ಎನ್ನುವುದು  ಮೆಸ್ಕಾಂ ಮೂಲಗಳ ಅಭಿಪ್ರಾಯ.

ಹಾಗಿದ್ದರೆ 110 ಕೆವಿ ವಿದ್ಯುತ್‌ ಸಬ್‌ ಸ್ಟೇಶನ್‌ ಕೆಲಸ ಏನಾಗಿದೆ ಎಂದು ಕೇಳಿದರೆ ಕಳೆದ 3 ವರ್ಷಗಳಿಂದ ಹೇಳಿಕೆಗಳು ಬರುತ್ತವೆ. ಆದರೆ ಪ್ರಗತಿ ಕಾಣುತ್ತಿಲ್ಲ ಎಂದು ಸಾರ್ವಜನಿಕರು ಹೇಳುತ್ತಾರೆ. ಮಾಧ್ಯಮಗಳು ಈ ಬಗ್ಗೆ ಪ್ರಶ್ನಿಸಿದರೆ “ಮಾಧ್ಯಮಗಳು ಆದದ್ದು ಬರೆಯುತ್ತಿಲ್ಲ ಎನ್ನುವ ಆರೋಪ” ಕೇಳಿಬರುತ್ತದೆ. ಹಾಗಿದ್ದರೆ ಕಳೆದ ಮೂರು ವರ್ಷದಲ್ಲಿ 110 ಕೆವಿ ವಿದ್ಯುತ್‌ ಸಬ್‌ ಸ್ಟೇಶನ್‌ ಸಂಬಂಧಿಸಿದ ಹೇಳಿಕೆಗಳು ಇಲ್ಲಿದೆ. ಮಾಧ್ಯಮಗಳು ಹೇಳುವುದು, ಬರೆಯುವುದು ಸುಳ್ಳೋ ಅಥವಾ ಈ ಹೇಳಿಕೆಗಳು ಸುಳ್ಳೋ ಎಂದು ಜನರು ಪ್ರಶ್ನಿಸುವಂತಾಗಿದೆ.

2019 ಮೇ 27….

14 ಜನವರಿ 2020….

23 ಜನವರಿ 2020….

2020 ಮೇ 17…..

2022 ಮೇ 12….

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

2 hours ago

ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ

ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…

2 hours ago

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

9 hours ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

11 hours ago

ಹವಾಮಾನ ವರದಿ | 14.06.2026 | ಜೂನ್ 20ರವರೆಗೆ ಕರಾವಳಿ-ಮಲೆನಾಡಿನಲ್ಲಿ ಇದೇ ವಾತಾವರಣ| ಎಲ್‌ನಿನೋ ಪ್ರಭಾವದ ನಡುವೆ ಮಳೆ ನೀರು ಸಂಗ್ರಹಕ್ಕೆ ರೈತರಿಗೆ ಸಲಹೆ

ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…

18 hours ago

ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ

ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್‌ ದಾಟಿದ್ದು, ತೆಂಗಿನ…

21 hours ago