(ಸಾಂದರ್ಭಿಕ ಚಿತ್ರ)
ಸುಳ್ಯ ಬಹುನಿರೀಕ್ಷಿತ ಯೋಜನೆಗೆ ಜ.10 ರಂದು ಶಂಕುಸ್ಥಾಪನೆ ನಡೆಯಲಿದೆ. ಅನೇಕ ವರ್ಷಗಳಿಂದ ಸುಳ್ಯದ ವಿದ್ಯುತ್ ಸಮಸ್ಯೆ ನಿವಾರಣೆಗೆ ಇದೀಗ ಕಾಲ ಕೂಡಿಬಂದಿದೆ. ಇಂಧನ ಸಚಿವ ಸುನಿಲ್ ಕುಮಾರ್ 110 ಕೆ.ವಿ ವಿದ್ಯುತ್ ಉಪಕೇಂದ್ರ ಹಾಗೂ ವಿದ್ಯುತ್ ಪ್ರಸರಣ ಮಾರ್ಗದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸುವರು.
ಸುಳ್ಯದ ಅಂಬಟಡ್ಕದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಚಿವ ಎಸ್ ಅಂಗಾರ , ಕೋಟ ಶ್ರೀನಿವಾಸ ಪೂಜಾರಿ ಸೇರಿದಂತೆ ಹಲವು ಪ್ರಮುಖರು ಭಾಗವಹಿಸುವರು. ಸುಳ್ಯದಲ್ಲಿ ಹಲವು ವರ್ಷಗಳಿಂದ ವಿದ್ಯುತ್ ಸಮಸ್ಯೆ ಇತ್ತು. ಇದಕ್ಕಾಗಿ 110 ಕೆ.ವಿ ವಿದ್ಯುತ್ ಉಪಕೇಂದ್ರಕ್ಕೆ ಬೇಡಿಕೆ ಇತ್ತು. ಇದೀಗ ಕ್ರಿಯಾಶೀಲ ಸಚಿವ ಸುನಿಲ್ ಕುಮಾರ್ ಅವರು ಶಂಕುಸ್ಥಾಪನೆ ನೆರವೇರಿಸುವ ಮೂಲಕ ಸುಳ್ಯದ ಬಹುಕಾಲದ ಬೇಡಿಕೆಗೆ ಚಾಲನೆ ದೊರೆಯಲಿದೆ.
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…