(ಸಾಂದರ್ಭಿಕ ಚಿತ್ರ)
ಸುಳ್ಯ ಬಹುನಿರೀಕ್ಷಿತ ಯೋಜನೆಗೆ ಜ.10 ರಂದು ಶಂಕುಸ್ಥಾಪನೆ ನಡೆಯಲಿದೆ. ಅನೇಕ ವರ್ಷಗಳಿಂದ ಸುಳ್ಯದ ವಿದ್ಯುತ್ ಸಮಸ್ಯೆ ನಿವಾರಣೆಗೆ ಇದೀಗ ಕಾಲ ಕೂಡಿಬಂದಿದೆ. ಇಂಧನ ಸಚಿವ ಸುನಿಲ್ ಕುಮಾರ್ 110 ಕೆ.ವಿ ವಿದ್ಯುತ್ ಉಪಕೇಂದ್ರ ಹಾಗೂ ವಿದ್ಯುತ್ ಪ್ರಸರಣ ಮಾರ್ಗದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸುವರು.
ಸುಳ್ಯದ ಅಂಬಟಡ್ಕದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಚಿವ ಎಸ್ ಅಂಗಾರ , ಕೋಟ ಶ್ರೀನಿವಾಸ ಪೂಜಾರಿ ಸೇರಿದಂತೆ ಹಲವು ಪ್ರಮುಖರು ಭಾಗವಹಿಸುವರು. ಸುಳ್ಯದಲ್ಲಿ ಹಲವು ವರ್ಷಗಳಿಂದ ವಿದ್ಯುತ್ ಸಮಸ್ಯೆ ಇತ್ತು. ಇದಕ್ಕಾಗಿ 110 ಕೆ.ವಿ ವಿದ್ಯುತ್ ಉಪಕೇಂದ್ರಕ್ಕೆ ಬೇಡಿಕೆ ಇತ್ತು. ಇದೀಗ ಕ್ರಿಯಾಶೀಲ ಸಚಿವ ಸುನಿಲ್ ಕುಮಾರ್ ಅವರು ಶಂಕುಸ್ಥಾಪನೆ ನೆರವೇರಿಸುವ ಮೂಲಕ ಸುಳ್ಯದ ಬಹುಕಾಲದ ಬೇಡಿಕೆಗೆ ಚಾಲನೆ ದೊರೆಯಲಿದೆ.
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…