ಸುಳ್ಯದ ಅನೇಕ ವರ್ಷಗಳ ಬೇಡಿಕೆಯಾಗಿರುವ 110 ಕೆವಿ ಸಬ್ ಸ್ಟೇಶನ್ ಬಗ್ಗೆ ಈಗಾಗಲೇ ವಿವಿಧ ಹಂತದ ಸಭೆಗಳು ನಡೆದಿದೆ. ಇದೀಗ ಅರಣ್ಯ ಇಲಾಖೆಯಿಂದ ಅಗತ್ಯ ಇರುವ ನಿರಪೇಕ್ಷಣಾ ಪತ್ರದ ಕುರಿತು ಸಚಿವ ಎಸ್ ಅಂಗಾರ ನೇತೃತ್ವದಲ್ಲಿ ಸಚಿವರಾದ ಸುನಿಲ್ ಕುಮಾರ್ ಅವರ ಜೊತೆ ಅಧಿಕಾರಿಗಳ ಸಭೆ ನಡೆದಿದೆ. ಇಲಾಖೆಯ ವಿವಿಧ ಅಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು. ಈ ಬಗ್ಗೆ ಸಚಿವ ಅಂಗಾರ ಅವರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…