ಸುಳ್ಯದ ಅನೇಕ ವರ್ಷಗಳ ಬೇಡಿಕೆಯಾಗಿರುವ 110 ಕೆವಿ ಸಬ್ ಸ್ಟೇಶನ್ ಬಗ್ಗೆ ಈಗಾಗಲೇ ವಿವಿಧ ಹಂತದ ಸಭೆಗಳು ನಡೆದಿದೆ. ಇದೀಗ ಅರಣ್ಯ ಇಲಾಖೆಯಿಂದ ಅಗತ್ಯ ಇರುವ ನಿರಪೇಕ್ಷಣಾ ಪತ್ರದ ಕುರಿತು ಸಚಿವ ಎಸ್ ಅಂಗಾರ ನೇತೃತ್ವದಲ್ಲಿ ಸಚಿವರಾದ ಸುನಿಲ್ ಕುಮಾರ್ ಅವರ ಜೊತೆ ಅಧಿಕಾರಿಗಳ ಸಭೆ ನಡೆದಿದೆ. ಇಲಾಖೆಯ ವಿವಿಧ ಅಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು. ಈ ಬಗ್ಗೆ ಸಚಿವ ಅಂಗಾರ ಅವರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…
ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…
ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…
ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…
ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…
ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…