ಸುಳ್ಯದ ಅನೇಕ ವರ್ಷಗಳ ಬೇಡಿಕೆಯಾಗಿರುವ 110 ಕೆವಿ ಸಬ್ ಸ್ಟೇಶನ್ ಬಗ್ಗೆ ಈಗಾಗಲೇ ವಿವಿಧ ಹಂತದ ಸಭೆಗಳು ನಡೆದಿದೆ. ಇದೀಗ ಅರಣ್ಯ ಇಲಾಖೆಯಿಂದ ಅಗತ್ಯ ಇರುವ ನಿರಪೇಕ್ಷಣಾ ಪತ್ರದ ಕುರಿತು ಸಚಿವ ಎಸ್ ಅಂಗಾರ ನೇತೃತ್ವದಲ್ಲಿ ಸಚಿವರಾದ ಸುನಿಲ್ ಕುಮಾರ್ ಅವರ ಜೊತೆ ಅಧಿಕಾರಿಗಳ ಸಭೆ ನಡೆದಿದೆ. ಇಲಾಖೆಯ ವಿವಿಧ ಅಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು. ಈ ಬಗ್ಗೆ ಸಚಿವ ಅಂಗಾರ ಅವರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ ಯೋಗೇಶ್ ತೋರಿಸಿಕೊಟ್ಟಿದ್ದಾರೆ.…
ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…
ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಧಾರಣದಿಂದ ಹೆಚ್ಚು ಮಳೆಯಾಗುತ್ತಿದೆ. ಹೆಚ್ಚು ಮಳೆಯಿಂದಾಗಿ ಜಿಲ್ಲೆಯ ಮುಳ್ಳಯ್ಯನಗಿರಿ ರಸ್ತೆಯೆ…