ಸುಳ್ಯದ ಅನೇಕ ವರ್ಷಗಳ ಬೇಡಿಕೆಯಾಗಿರುವ 110 ಕೆವಿ ಸಬ್ ಸ್ಟೇಶನ್ ಬಗ್ಗೆ ಈಗಾಗಲೇ ವಿವಿಧ ಹಂತದ ಸಭೆಗಳು ನಡೆದಿದೆ. ಇದೀಗ ಅರಣ್ಯ ಇಲಾಖೆಯಿಂದ ಅಗತ್ಯ ಇರುವ ನಿರಪೇಕ್ಷಣಾ ಪತ್ರದ ಕುರಿತು ಸಚಿವ ಎಸ್ ಅಂಗಾರ ನೇತೃತ್ವದಲ್ಲಿ ಸಚಿವರಾದ ಸುನಿಲ್ ಕುಮಾರ್ ಅವರ ಜೊತೆ ಅಧಿಕಾರಿಗಳ ಸಭೆ ನಡೆದಿದೆ. ಇಲಾಖೆಯ ವಿವಿಧ ಅಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು. ಈ ಬಗ್ಗೆ ಸಚಿವ ಅಂಗಾರ ಅವರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…