ಸುಳ್ಯ ವಿಧಾನ ಸಭಾ ಕ್ಷೇತ್ರದಿಂದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಸುಮನಾ ಬೆಳ್ಳಾರ್ಕರ್ ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ. ಎಎಪಿ ಕಾರ್ಯಕರ್ತರ ಜೊತೆ ಮೆರವಣಿಗೆಯಲ್ಲಿ ಬಂದ ಸುಮನಾ ಅವರು ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದರು. ಇವರ ಜೊತೆ ಪಕ್ಷದ ಪ್ರಮುಖರಾದ ಅಶೋಕ್ ಎಡಮಲೆ, ರಶೀದ್ ಜಟ್ಟಿಪಳ್ಳ, ಗುರುಪ್ರಸಾದ್ ಮೇರ್ಕಜೆ, ಖಲಂದರ್ ಎಲಿಮಲೆ ಮೊದಲಾದವರಿದ್ದರು.
ನಾಮಪತ್ರ ಸಲ್ಲಿಕೆಗೆ ಮುನ್ನ ಸುಳ್ಯ ಚನ್ನಕೇಶವ ದೇವಸ್ಥಾನಕ್ಕೆ ಭೇಟಿ ಪೂಜೆ ಸಲ್ಲಿಸಿದರು ಬಳಿಕ ಮೊಗರ್ಪಣೆ ಮಸೀದಿ ಭೇಟಿ, ಬೀರಮಂಗಲ ಚರ್ಚ್ ಭೇಟಿ ಮಾಡಿದರು. ಬಳಿಕ ಸುಳ್ಯ ಬಸ್ ನಿಲ್ದಾಣದ ಬಳಿ ಇರುವ ಕುರುಂಜಿ ವೆಂಕಟ್ರಮಣ ಗೌಡರ ಪುತ್ಥಳಿಗೆ ಹಾರಾರ್ಪಣೆ ಮಾಡಿದರು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…