ಸುಳ್ಯ ವಿಧಾನ ಸಭಾ ಕ್ಷೇತ್ರದಿಂದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಸುಮನಾ ಬೆಳ್ಳಾರ್ಕರ್ ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ. ಎಎಪಿ ಕಾರ್ಯಕರ್ತರ ಜೊತೆ ಮೆರವಣಿಗೆಯಲ್ಲಿ ಬಂದ ಸುಮನಾ ಅವರು ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದರು. ಇವರ ಜೊತೆ ಪಕ್ಷದ ಪ್ರಮುಖರಾದ ಅಶೋಕ್ ಎಡಮಲೆ, ರಶೀದ್ ಜಟ್ಟಿಪಳ್ಳ, ಗುರುಪ್ರಸಾದ್ ಮೇರ್ಕಜೆ, ಖಲಂದರ್ ಎಲಿಮಲೆ ಮೊದಲಾದವರಿದ್ದರು.
ನಾಮಪತ್ರ ಸಲ್ಲಿಕೆಗೆ ಮುನ್ನ ಸುಳ್ಯ ಚನ್ನಕೇಶವ ದೇವಸ್ಥಾನಕ್ಕೆ ಭೇಟಿ ಪೂಜೆ ಸಲ್ಲಿಸಿದರು ಬಳಿಕ ಮೊಗರ್ಪಣೆ ಮಸೀದಿ ಭೇಟಿ, ಬೀರಮಂಗಲ ಚರ್ಚ್ ಭೇಟಿ ಮಾಡಿದರು. ಬಳಿಕ ಸುಳ್ಯ ಬಸ್ ನಿಲ್ದಾಣದ ಬಳಿ ಇರುವ ಕುರುಂಜಿ ವೆಂಕಟ್ರಮಣ ಗೌಡರ ಪುತ್ಥಳಿಗೆ ಹಾರಾರ್ಪಣೆ ಮಾಡಿದರು.
ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಮಂಗಳೂರು ಟೌನ್ ಹಾಲ್ ನಲ್ಲಿ ಶನಿವಾರದಿಂದ ನಡೆಯುತ್ತಿದ್ದ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್…
ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ…
ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…
ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…