ಸುದ್ದಿಗಳು

ಸುಳ್ಯ ವಿಧಾನಸಭಾ ಕ್ಷೇತ್ರ | ಆಮ್‌ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಸುಮನಾ ಬೆಳ್ಳಾರ್ಕರ್‌ ನಾಮಪತ್ರ ಸಲ್ಲಿಕೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ ವಿಧಾನ ಸಭಾ ಕ್ಷೇತ್ರದಿಂದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಸುಮನಾ ಬೆಳ್ಳಾರ್ಕರ್  ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ. ಎಎಪಿ ಕಾರ್ಯಕರ್ತರ ಜೊತೆ ಮೆರವಣಿಗೆಯಲ್ಲಿ ಬಂದ ಸುಮನಾ ಅವರು ಆಮ್ ಆದ್ಮಿ  ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದರು. ಇವರ ಜೊತೆ ಪಕ್ಷದ ಪ್ರಮುಖರಾದ ಅಶೋಕ್ ಎಡಮಲೆ, ರಶೀದ್ ಜಟ್ಟಿಪಳ್ಳ, ಗುರುಪ್ರಸಾದ್ ಮೇರ್ಕಜೆ, ಖಲಂದರ್ ಎಲಿಮಲೆ ಮೊದಲಾದವರಿದ್ದರು.

Advertisement

ನಾಮಪತ್ರ ಸಲ್ಲಿಕೆಗೆ ಮುನ್ನ ಸುಳ್ಯ ಚನ್ನಕೇಶವ ದೇವಸ್ಥಾನಕ್ಕೆ ಭೇಟಿ ಪೂಜೆ ಸಲ್ಲಿಸಿದರು ಬಳಿಕ ಮೊಗರ್ಪಣೆ ಮಸೀದಿ ಭೇಟಿ, ಬೀರಮಂಗಲ ಚರ್ಚ್‌  ಭೇಟಿ ಮಾಡಿದರು. ಬಳಿಕ ಸುಳ್ಯ ಬಸ್‌ ನಿಲ್ದಾಣದ ಬಳಿ ಇರುವ ಕುರುಂಜಿ ವೆಂಕಟ್ರಮಣ ಗೌಡರ ಪುತ್ಥಳಿಗೆ ಹಾರಾರ್ಪಣೆ ಮಾಡಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಶಿಖರ್ ಬಿ.ಕೆ.

ಶಿಖರ್ ಬಿ.ಕೆ. 6ನೇ ತರಗತಿ, ಕುಮಾರಸ್ವಾಮಿ ವಿದ್ಯಾಲಯ, ಕುಕ್ಕೆಸುಬ್ರಹ್ಮಣ್ಯ | - ದ…

10 minutes ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಕ್ರಿಶನ್ ಎಸ್ ಭಟ್

ಕ್ರಿಶನ್ ಎಸ್ ಭಟ್, ಮೇರಿ ಹಿಲ್, 1ನೇ ತರಗತಿ, ಎಸ್‌ಡಿಎಂ ಶಾಲೆ, ಮಂಗಳೂರು…

37 minutes ago

ಕೃಷಿ ವಲಯದಲ್ಲಿ ರೈತ ಕಲ್ಯಾಣಕ್ಕೆ ಒತ್ತು | ರಾಷ್ಟ್ರ ನಿರ್ಮಾಣದಲ್ಲಿ ರೈತರ ಕೊಡುಗೆ ಅಪಾರ

ರೈತರು ಹೊಲಗಳಲ್ಲಿ ಬಳಕೆ ಮಾಡುತ್ತಿರುವ ರಸಗೊಬ್ಬರಗಳು ಅಸಲಿಯೇ ಅಥವಾ ನಕಲಿಯೇ ಎಂಬುದನ್ನು ವೈಜ್ಞಾನಿಕ…

58 minutes ago

ಕೃಷಿಯಲ್ಲಿ ದೂರ ಶಿಕ್ಷಣ ಕುರಿತ ಕಾರ್ಯಗಾರ

ಕೃಷಿಯಲ್ಲಿ ತಂತ್ರಜ್ಞಾನ ಅಳವಡಿಸಿಕೊಳ್ಳುವ ಮತ್ತು ಜ್ಞಾನ ಹೆಚ್ಚಿಸುವ ಉದ್ದೇಶದಿಂದ ದೂರಶಿಕ್ಷಣದ ಮೂಲಕ ತರಬೇತಿ…

1 hour ago

ಈ ರಾಶಿಗಳ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ ಆಷಾಢ ಮಾಸದಲ್ಲಿ

ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 hour ago