ಸುಳ್ಯ ವಿಧಾನ ಸಭಾ ಕ್ಷೇತ್ರದಿಂದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಸುಮನಾ ಬೆಳ್ಳಾರ್ಕರ್ ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ. ಎಎಪಿ ಕಾರ್ಯಕರ್ತರ ಜೊತೆ ಮೆರವಣಿಗೆಯಲ್ಲಿ ಬಂದ ಸುಮನಾ ಅವರು ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದರು. ಇವರ ಜೊತೆ ಪಕ್ಷದ ಪ್ರಮುಖರಾದ ಅಶೋಕ್ ಎಡಮಲೆ, ರಶೀದ್ ಜಟ್ಟಿಪಳ್ಳ, ಗುರುಪ್ರಸಾದ್ ಮೇರ್ಕಜೆ, ಖಲಂದರ್ ಎಲಿಮಲೆ ಮೊದಲಾದವರಿದ್ದರು.
ನಾಮಪತ್ರ ಸಲ್ಲಿಕೆಗೆ ಮುನ್ನ ಸುಳ್ಯ ಚನ್ನಕೇಶವ ದೇವಸ್ಥಾನಕ್ಕೆ ಭೇಟಿ ಪೂಜೆ ಸಲ್ಲಿಸಿದರು ಬಳಿಕ ಮೊಗರ್ಪಣೆ ಮಸೀದಿ ಭೇಟಿ, ಬೀರಮಂಗಲ ಚರ್ಚ್ ಭೇಟಿ ಮಾಡಿದರು. ಬಳಿಕ ಸುಳ್ಯ ಬಸ್ ನಿಲ್ದಾಣದ ಬಳಿ ಇರುವ ಕುರುಂಜಿ ವೆಂಕಟ್ರಮಣ ಗೌಡರ ಪುತ್ಥಳಿಗೆ ಹಾರಾರ್ಪಣೆ ಮಾಡಿದರು.
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…