ಸುಳ್ಯ ವಿಧಾನ ಸಭಾ ಕ್ಷೇತ್ರದಿಂದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಸುಮನಾ ಬೆಳ್ಳಾರ್ಕರ್ ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ. ಎಎಪಿ ಕಾರ್ಯಕರ್ತರ ಜೊತೆ ಮೆರವಣಿಗೆಯಲ್ಲಿ ಬಂದ ಸುಮನಾ ಅವರು ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದರು. ಇವರ ಜೊತೆ ಪಕ್ಷದ ಪ್ರಮುಖರಾದ ಅಶೋಕ್ ಎಡಮಲೆ, ರಶೀದ್ ಜಟ್ಟಿಪಳ್ಳ, ಗುರುಪ್ರಸಾದ್ ಮೇರ್ಕಜೆ, ಖಲಂದರ್ ಎಲಿಮಲೆ ಮೊದಲಾದವರಿದ್ದರು.
ನಾಮಪತ್ರ ಸಲ್ಲಿಕೆಗೆ ಮುನ್ನ ಸುಳ್ಯ ಚನ್ನಕೇಶವ ದೇವಸ್ಥಾನಕ್ಕೆ ಭೇಟಿ ಪೂಜೆ ಸಲ್ಲಿಸಿದರು ಬಳಿಕ ಮೊಗರ್ಪಣೆ ಮಸೀದಿ ಭೇಟಿ, ಬೀರಮಂಗಲ ಚರ್ಚ್ ಭೇಟಿ ಮಾಡಿದರು. ಬಳಿಕ ಸುಳ್ಯ ಬಸ್ ನಿಲ್ದಾಣದ ಬಳಿ ಇರುವ ಕುರುಂಜಿ ವೆಂಕಟ್ರಮಣ ಗೌಡರ ಪುತ್ಥಳಿಗೆ ಹಾರಾರ್ಪಣೆ ಮಾಡಿದರು.
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…