ಆಮ್ ಆದ್ಮಿ ಪಾರ್ಟಿ ಸುಳ್ಯ ವಿಧಾನಸಭಾ ಕ್ಷೇತ್ರದ ಚುನಾವಣಾ ಸಿದ್ದತಾ ಸಭೆಯು ದೇವಮ್ಮ ಕಾನತ್ತಿಲ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಚುನಾವಣಾ ಪೂರ್ವ ತಯಾರಿಗಳ ಬಗ್ಗೆ ಚರ್ಚಿಸಲಾಯಿತು. ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳ ಪಟ್ಟಿ ತಯಾರಿಸಿ ಧನಾತ್ಮಕ ರಾಜಕೀಯದ ಕಡೆಗೆ ಹೆಜ್ಜೆ ಇರಿಸಲು ಚರ್ಚೆ ನಡೆಯಿತು. ಈ ಸಂದರ್ಭದಲ್ಲಿ ಗುರುಪ್ರಸಾದ್ ನೇತೃತ್ವದಲ್ಲಿ ಸುರೇಶ್ ಮುಂಡಕಜೆ, ಕಿರಣ್, ರಮೇಶ್, ರಂಜಿತ್ ಅಲ್ಲದೇ ಜಯರಾಜ್ ಕೇರ್ಪಳ ಅವರು ಅಧಿಕೃತವಾಗಿ ಪಕ್ಷ ಸೇರ್ಪಡೆಯಾದರು.
ರಾಷ್ಟ್ರೀಯ ಸಮಿತಿ ಸದಸ್ಯ ಅಶೋಕ ಎಡಮಲೆ, ಜಿಲ್ಲಾ ನಾಯಕ ರಶೀದ್ ಜಟ್ಟಿಪಳ್ಳ, ವಿಧಾನಸಭಾ ಕ್ಷೇತ್ರ ಅಭ್ಯರ್ಥಿ ಆಕಾಂಕ್ಷಿ ಸುಮನಾ ಬೆಳ್ಳಾರ್ಕರ್, ನಾಯಕರಾದ ರಾಮಕೃಷ್ಣ ಬೀರಮಂಗಲ, ಕಲಂದರ್ ಎಲಿಮಲೆ, ನಳಿನ್ ಕುಮಾರ್ ರೈ, ಗುರುಪ್ರಸಾದ್ ಮೇರ್ಕಜೆ, ಯಶವಂತ್ ಕುಡೆಕಲ್ಲು, ದೀಕ್ಷಿತ್ ಕುಮಾರ್ ಜಯನಗರ, ಹಾಗೂ ಶಾರೀಖ್ ಡಿಎಂ, ಉಪಸ್ಥಿತರಿದ್ದರು.
ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಎರಡು ವರ್ಷಗಳ ಹಿಂದೆ (03-04-2022 ರಿಂದ 06-04-2022), ಗೋಕೃಪಾಮೃತ ವಿತರಣೆ ಕಾರ್ಯಕ್ರಮ ಕೃಷಿಕ…
ಹಲಸು(Jack Fruit) ಹಾಗು ಪ್ರದೇಶದ ಇತರ ಸಕಾಲಿಕ ಹಣ್ಣುಗಳ(Fruit) ಕೃಷಿಗೆ(Agriculture) ಮತ್ತು ಕೃಷಿಕರಿಗೆ,…
ರಾಜ್ಯಾದ್ಯಂತ ಬರಗಾಲದ(Drought) ಛಾಯೆ ಆವರಿಸಿತ್ತು. ಕುಡಿವ ನೀರಿಗಾಗಿ(Drinking water) ಜನ-ಜಾನುವಾರುಗಳು ಪರಿತಪಿಸುವಂತಾಗಿತ್ತು. ಬಿಸಿಲಿನ…
ವಿದ್ಯಾರ್ಥಿಗಳ(Students) ಭವಿಷ್ಯದ ಪ್ರಶ್ನೆ. ಇದು ಅವರ ಪ್ರಮುಖ ಘಟ್ಟ. ಪಿಯುಸಿ(PUC) ಮುಗಿದ ಕೂಡಲೇ…
ಚಿಕ್ಕ ವಯಸ್ಸಿನ ಕುಕನೂರಿನ ಶಿವಾನಂದ ಕ್ರಿಕೆಟ್ ಫೀಲ್ಡಿಂಗ್ ಮಾಡುತ್ತಿದ್ದ. ಚಂಡು ಕಳ್ಳಿಯ ಪೊದೆಯಲ್ಲಿ…