ಆಮ್ ಆದ್ಮಿ ಪಾರ್ಟಿ ಸುಳ್ಯ ವಿಧಾನಸಭಾ ಕ್ಷೇತ್ರದ ಚುನಾವಣಾ ಸಿದ್ದತಾ ಸಭೆಯು ದೇವಮ್ಮ ಕಾನತ್ತಿಲ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಚುನಾವಣಾ ಪೂರ್ವ ತಯಾರಿಗಳ ಬಗ್ಗೆ ಚರ್ಚಿಸಲಾಯಿತು. ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳ ಪಟ್ಟಿ ತಯಾರಿಸಿ ಧನಾತ್ಮಕ ರಾಜಕೀಯದ ಕಡೆಗೆ ಹೆಜ್ಜೆ ಇರಿಸಲು ಚರ್ಚೆ ನಡೆಯಿತು. ಈ ಸಂದರ್ಭದಲ್ಲಿ ಗುರುಪ್ರಸಾದ್ ನೇತೃತ್ವದಲ್ಲಿ ಸುರೇಶ್ ಮುಂಡಕಜೆ, ಕಿರಣ್, ರಮೇಶ್, ರಂಜಿತ್ ಅಲ್ಲದೇ ಜಯರಾಜ್ ಕೇರ್ಪಳ ಅವರು ಅಧಿಕೃತವಾಗಿ ಪಕ್ಷ ಸೇರ್ಪಡೆಯಾದರು.
ರಾಷ್ಟ್ರೀಯ ಸಮಿತಿ ಸದಸ್ಯ ಅಶೋಕ ಎಡಮಲೆ, ಜಿಲ್ಲಾ ನಾಯಕ ರಶೀದ್ ಜಟ್ಟಿಪಳ್ಳ, ವಿಧಾನಸಭಾ ಕ್ಷೇತ್ರ ಅಭ್ಯರ್ಥಿ ಆಕಾಂಕ್ಷಿ ಸುಮನಾ ಬೆಳ್ಳಾರ್ಕರ್, ನಾಯಕರಾದ ರಾಮಕೃಷ್ಣ ಬೀರಮಂಗಲ, ಕಲಂದರ್ ಎಲಿಮಲೆ, ನಳಿನ್ ಕುಮಾರ್ ರೈ, ಗುರುಪ್ರಸಾದ್ ಮೇರ್ಕಜೆ, ಯಶವಂತ್ ಕುಡೆಕಲ್ಲು, ದೀಕ್ಷಿತ್ ಕುಮಾರ್ ಜಯನಗರ, ಹಾಗೂ ಶಾರೀಖ್ ಡಿಎಂ, ಉಪಸ್ಥಿತರಿದ್ದರು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…