Advertisement
ಸುದ್ದಿಗಳು

ಸುಳ್ಯ | ಆಮ್‌ ಆದ್ಮಿ ಪಕ್ಷದ ವತಿಯಿಂದ ಸುಳ್ಯದಾದ್ಯಂತ ಬೃಹತ್‌ ರೋಡ್‌ ಶೋ | ಕೊನೆಯ ಕ್ಷಣದಲ್ಲಿ ಸುಳ್ಯದಲ್ಲಿ ಸದ್ದು ಮಾಡಿದ ಎಎಪಿ |

Share

ಸುಳ್ಯವಿಧಾನಸಭಾ ಕ್ಷೇತ್ರದಲ್ಲಿ ಆಮ್‌ ಆದ್ಮಿ ಪಕ್ಷವು ಬೃಹತ್‌ ರೋಡ್‌ ಶೋ ಆರಂಭಿಸಿದೆ. ಸುಳ್ಯ ಕ್ಷೇತ್ರದಾದ್ಯಂತ ಬೃಹತ್‌ ರೋಡ್‌ ಶೋ ನಡೆಸುವ ಮೂಲಕ ಕ್ಷೇತ್ರದಾದ್ಯಂತ ಸಂಚಲನ ಮೂಡಿಸಿದೆ. ಸಂಪಾಜೆಯಿಂದ ಆರಂಭಿಸಿ ಕ್ಷೇತ್ರದಾದ್ಯಂತ ಸಂಚಲನ ಮೂಡಿಸಿದೆ.

Advertisement
Advertisement

ಆಮ್‌ ಆದ್ಮಿ ಪಕ್ಷವು ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಅತೀ ಹೆಚ್ಚು ಪ್ರಚಾರ ನಡೆಸಿದ ಪಕ್ಷಗಳಲ್ಲಿ  ಒಂದಾಗಿದೆ. ಸದ್ದಿಲ್ಲದೆ ಕ್ಷೇತ್ರದಲ್ಲಿ ಕಳೆದ ಒಂದು ತಿಂಗಳಿನಿಂದ ಕೆಲಸ ಆರಂಭ ಮಾಡಿತ್ತು. ಅತೀ ಹೆಚ್ಚು ಮತದಾರರನ್ನು  ಸಂಪರ್ಕ ಮಾಡಿದೆ. ರೋಡ್‌ ಶೋ, ಕಾರ್ನರ್‌ ಸಭೆ, ಮತದಾರರ ಭೇಟಿ, ಸಾಮಾಜಿಕ ಜಾಲತಾಣ ಹೀಗೇ ಎಲ್ಲಾ ರೀತಿಯಿಂದಲೂ ಮತದಾರರನ್ನು ಸಂಪರ್ಕ ಮಾಡಿತ್ತು. ಅಭಿವೃದ್ಧಿಯ ಮೂಲಕ ಸುಳ್ಯದಲ್ಲಿ ಬದಲಾವಣೆಯನ್ನು ಬಯಸಿತ್ತು. ಗೆದ್ದರೂ ಸೋತರೂ ಕ್ಷೇತ್ರದ ಜನರ ಪರವಾಗಿ ಕೆಲಸ ಮಾಡುತ್ತೇವೆ ಎಂದು ಭರವಸೆಯನ್ನು ನೀಡಿದೆ.  ಇದೀಗ ಸಂಪಾಜೆಯಿಂದ ಆರಂಭಿಸಿ ಬೃಹತ್‌ ರೋಡ್‌ ಶೋ ಸುಳ್ಯ, ಗುತ್ತಿಗಾರು, ಸುಬ್ರಹ್ಮಣ್ಯ, ಪಂಜ, ಬೆಳ್ಳಾರೆ, ಸವಣೂರು ಹೀಗೇ ಸಂಪೂರ್ಣ ಕ್ಷೇತ್ರದಾದ್ಯಂತ ಮಿಂಚಿತ ಸಂಚಾರ ಮಾಡುವ ಮೂಲಕ ಎಎಪಿ ಸುಳ್ಯದಲ್ಲಿ ಸದ್ದು ಮಾಡಿದೆ.

Advertisement

ಎಎಪಿ ಅಭ್ಯರ್ಥಿ ಸುಮನಾ ಬೆಳ್ಳಾರ್ಕರ್‌ ಅವರು ತೆರದ ವಾಹನದಲ್ಲಿ ಮತಯಾಚನೆ ಮಾಡುತ್ತಾ ಸಾಗಿಸಿದರು. ಪಕ್ಷದ ಪ್ರಮುಖರು ವಾಹನದ ಜೊತೆ ಸಾಗಿದರು. 15ಕ್ಕೂ ಹೆಚ್ಚು ವಾಹನ, 500 ಕ್ಕೂ ಅಧಿಕ ಎಎಪಿ ಕಾರ್ಯಕರ್ತರು ಜೊತೆಗಿದ್ದರು.

Advertisement

 

 

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎರಡನೇ ವರ್ಷದ ಆನೆ ಗಣತಿಗೆ ದಕ್ಷಿಣ ಭಾರತದ 4 ರಾಜ್ಯಗಳು ಸಜ್ಜು – ಈ ಬಾರಿ ಆನೆಗಳ ಸಂಖ್ಯೆ ಏರಲಿದೆಯಾ..?

ಈ ಪ್ರಕೃತಿಯಲ್ಲಿ(Nature) ಮನುಷ್ಯರಿಗಿಂತಲೂ(Human Being) ಪ್ರಾಣಿಗಳಿಗೇ(Animal) ಹೆಚ್ಚು ಬದುಕುವ ಹಕ್ಕಿದೆ. ಅವುಗಳ ಉಳಿವಿವಿಗಾಗಿ…

2 hours ago

Karnataka Weather |16-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ | ಮೇ 17 ರಿಂದ ಉತ್ತಮ ಮಳೆ ಸಾಧ್ಯತೆ |

ಮೇ 17 ರಿಂದ ದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ…

2 hours ago

ಮಳೆ ಸುರಿಯುತ್ತಿದ್ದಂತೆ ರಾಜ್ಯದಲ್ಲಿ ಡೆಂಘೀ ಭೀತಿ : ಮುಂಜಾಗ್ರತಾ ಕ್ರಮಕ್ಕೆ ಮುಂದಾದ ರಾಜ್ಯ ಆರೋಗ್ಯ ಇಲಾಖೆ

ಮುಂಗಾರು ಮಳೆ(Manson) ಆರಂಭವಾಗುತ್ತಿದ್ದಂತೆ ಸಾಂಕ್ರಮಿಕ ರೋಗಗಳು(Infectious disease) ಆರಂಭವಾಗುವುದು ಮಾಮೂಲು. ಅದರಲ್ಲೂ ಮಳೆ(Rain)…

16 hours ago

ನಮ್ಮ ಪ್ರಧಾನಿಯ ಆಸ್ತಿ ಎಷ್ಟು ಗೊತ್ತಾ..? ಅವರಿಗೆ ಜಮೀನಿಲ್ಲ, ಕಾರಿಲ್ಲ, ಸ್ವಂತ ಮನೆಯೂ ಇಲ್ಲ : ಬರೀ 3.02ಕೋಟಿ ಚರಾಸ್ತಿ

ಪ್ರಧಾನಿ ಮೋದಿ(PM Modi) ಬೇರೆ ಬೇರೆ ವಿಚಾರದಲ್ಲಿ ಉಳಿದ ರಾಜಕಾರಣಿಗಳಿಗಿಂತ(Politician) ಭಿನ್ನ. ಈ…

17 hours ago

ಇಂದು ಅಂತಾರಾಷ್ಟ್ರೀಯ ಕುಟುಂಬ ದಿನ : ಅಂದಿನ ಕೂಡು ಕುಟುಂಬ ಇಂದಿನ ವಿಭಕ್ತ ಕುಟುಂಬ

ನಮ್ಮ ದೇಶದಲ್ಲಿ ವಸುದೈವ ಕುಟುಂಬಕಂ ಎಂಬ ನುಡಿಯಿದೆ. ಇದರ ಅರ್ಥ ಇಡೀ ವಿಶ್ವವೇ(World)…

17 hours ago

ಸಿಎಎ ಅಡಿಯಲ್ಲಿ 14 ಜನರಿಗೆ ಮೊದಲ ಬಾರಿಗೆ ಪೌರತ್ವ : 14 ಮಂದಿಗೆ ಭಾರತೀಯ ಪೌರತ್ವ ಪ್ರಮಾಣ ಪತ್ರ ನೀಡಿದ ಕೇಂದ್ರ ಸರ್ಕಾರ

ಕೇಂದ್ರ ಗೃಹ ಸಚಿವಾಲಯವು(Union Home Ministry) ಸಿಎಎ(CAA) ಅಡಿಯಲ್ಲಿ ಪೌರತ್ವ ಪ್ರಮಾಣಪತ್ರಗಳ ಮೊದಲ…

17 hours ago