Advertisement
ಸುದ್ದಿಗಳು

ಸುಳ್ಯ | ಆಮ್‌ ಆದ್ಮಿ ಪಕ್ಷದ ವತಿಯಿಂದ ಸುಳ್ಯದಾದ್ಯಂತ ಬೃಹತ್‌ ರೋಡ್‌ ಶೋ | ಕೊನೆಯ ಕ್ಷಣದಲ್ಲಿ ಸುಳ್ಯದಲ್ಲಿ ಸದ್ದು ಮಾಡಿದ ಎಎಪಿ |

Share

ಸುಳ್ಯವಿಧಾನಸಭಾ ಕ್ಷೇತ್ರದಲ್ಲಿ ಆಮ್‌ ಆದ್ಮಿ ಪಕ್ಷವು ಬೃಹತ್‌ ರೋಡ್‌ ಶೋ ಆರಂಭಿಸಿದೆ. ಸುಳ್ಯ ಕ್ಷೇತ್ರದಾದ್ಯಂತ ಬೃಹತ್‌ ರೋಡ್‌ ಶೋ ನಡೆಸುವ ಮೂಲಕ ಕ್ಷೇತ್ರದಾದ್ಯಂತ ಸಂಚಲನ ಮೂಡಿಸಿದೆ. ಸಂಪಾಜೆಯಿಂದ ಆರಂಭಿಸಿ ಕ್ಷೇತ್ರದಾದ್ಯಂತ ಸಂಚಲನ ಮೂಡಿಸಿದೆ.

Advertisement

ಆಮ್‌ ಆದ್ಮಿ ಪಕ್ಷವು ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಅತೀ ಹೆಚ್ಚು ಪ್ರಚಾರ ನಡೆಸಿದ ಪಕ್ಷಗಳಲ್ಲಿ  ಒಂದಾಗಿದೆ. ಸದ್ದಿಲ್ಲದೆ ಕ್ಷೇತ್ರದಲ್ಲಿ ಕಳೆದ ಒಂದು ತಿಂಗಳಿನಿಂದ ಕೆಲಸ ಆರಂಭ ಮಾಡಿತ್ತು. ಅತೀ ಹೆಚ್ಚು ಮತದಾರರನ್ನು  ಸಂಪರ್ಕ ಮಾಡಿದೆ. ರೋಡ್‌ ಶೋ, ಕಾರ್ನರ್‌ ಸಭೆ, ಮತದಾರರ ಭೇಟಿ, ಸಾಮಾಜಿಕ ಜಾಲತಾಣ ಹೀಗೇ ಎಲ್ಲಾ ರೀತಿಯಿಂದಲೂ ಮತದಾರರನ್ನು ಸಂಪರ್ಕ ಮಾಡಿತ್ತು. ಅಭಿವೃದ್ಧಿಯ ಮೂಲಕ ಸುಳ್ಯದಲ್ಲಿ ಬದಲಾವಣೆಯನ್ನು ಬಯಸಿತ್ತು. ಗೆದ್ದರೂ ಸೋತರೂ ಕ್ಷೇತ್ರದ ಜನರ ಪರವಾಗಿ ಕೆಲಸ ಮಾಡುತ್ತೇವೆ ಎಂದು ಭರವಸೆಯನ್ನು ನೀಡಿದೆ.  ಇದೀಗ ಸಂಪಾಜೆಯಿಂದ ಆರಂಭಿಸಿ ಬೃಹತ್‌ ರೋಡ್‌ ಶೋ ಸುಳ್ಯ, ಗುತ್ತಿಗಾರು, ಸುಬ್ರಹ್ಮಣ್ಯ, ಪಂಜ, ಬೆಳ್ಳಾರೆ, ಸವಣೂರು ಹೀಗೇ ಸಂಪೂರ್ಣ ಕ್ಷೇತ್ರದಾದ್ಯಂತ ಮಿಂಚಿತ ಸಂಚಾರ ಮಾಡುವ ಮೂಲಕ ಎಎಪಿ ಸುಳ್ಯದಲ್ಲಿ ಸದ್ದು ಮಾಡಿದೆ.

ಎಎಪಿ ಅಭ್ಯರ್ಥಿ ಸುಮನಾ ಬೆಳ್ಳಾರ್ಕರ್‌ ಅವರು ತೆರದ ವಾಹನದಲ್ಲಿ ಮತಯಾಚನೆ ಮಾಡುತ್ತಾ ಸಾಗಿಸಿದರು. ಪಕ್ಷದ ಪ್ರಮುಖರು ವಾಹನದ ಜೊತೆ ಸಾಗಿದರು. 15ಕ್ಕೂ ಹೆಚ್ಚು ವಾಹನ, 500 ಕ್ಕೂ ಅಧಿಕ ಎಎಪಿ ಕಾರ್ಯಕರ್ತರು ಜೊತೆಗಿದ್ದರು.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

6 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

7 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

14 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

20 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

20 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

2 days ago