ಜಿ ಕೃಷ್ಣಪ್ಪ
ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಿ.ಕೃಷ್ಣಪ್ಪ ಅವರು ಎ.18 ರಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಬಿ ಫಾರಂ ಸಹಿತ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ ಹೇಳಿದ್ದಾರೆ.
ನಾಮಪತ್ರ ಸಲ್ಲಿಕೆ ವೇಳೆ ಕಾರ್ಯಕರ್ತರೊಂದಿಗೆ ಮೆರವಣಿಗೆ ನಡೆಯಲಿದ್ದು, ಆ ಬಳಿಕ ಸುಳ್ಯ ಪುರಭವನದಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಕಾಂಗ್ರೆಸ್ ವಕ್ತಾರೆ ಭವ್ಯ ನರಸಿಂಹಮೂರ್ತಿ ಮುಖ್ಯ ಭಾಷಣ ಮಾಡಲಿದ್ದಾರೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಮತ್ತಿತರ ಮುಖಂಡರು ಭಾಗವಹಿಸಲಿದ್ದಾರೆ.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…